ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆ: 3 ಬಾರಿ ಮಕರ ಜ್ಯೋತಿ ದರ್ಶನ

ಲಕ್ಷಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಶನಿವಾರ ಸಂಜೆ...

ಶಬರಿಮಲೆ: ಲಕ್ಷಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಶನಿವಾರ ಸಂಜೆ 6 ಗಂಟೆ 40 ನಿಮಿಷಕ್ಕೆ ಕಾಣಿಸಿಕೊಂಡಿದೆ. ಪೊನ್ನಂಬಲಮೇಡುವಿಲ್ಲಿ ಕಾಣಿಸಿಕೊಂಡ ತಕ್ಷಣ ಲಕ್ಷಾಂತರ ಭಕ್ತರು ಒಕ್ಕೊರಲಿನಿಂದ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಭಕ್ತಿಯಿಂದ ಕೂಗಿದರು.ಮಕರಜ್ಯೋತಿಯನ್ನು ಅಪಾರ ಜನಸಾಗರ ಕಣ್ತುಂಬಿಕೊಂಡಿತು. 
 ದೇವಸ್ಥಾನದಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದು, ಸಾವಿರಕ್ಕಿಂತಲೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕೇರಳ ರಾಜ್ಯದ ಪತನಂತಿಟ್ಟ ಜಿಲ್ಲೆಯ ಪೆರುನಾಡ್ ಗ್ರಾ ಮದಲ್ಲಿರುವ ಶಬರಿಮಲೆ ಬೆಟ್ಟದಲ್ಲಿ ಇಂದು 3 ಬಾರಿ ಜ್ಯೋತಿ ಕಾಣಿಸಿಕೊಂಡಿತು. ಅಲ್ಲಿ ಸೇರಿಕೊಂಡಿದ್ದ ಭಕ್ತ ಸಾಗರ ಜ್ಯೋತಿಯನ್ನು ವೀಕ್ಷಿಸಿ ಪುನೀತರಾದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT