ರಕ್ಷಣಾ ಕಾರ್ಯದಲ್ಲಿ ನಿರತವಾಗಿರುವ ತಂಡ 
ದೇಶ

ಬಿಹಾರ ದೋಣಿ ದುರಂತ: ನಿರ್ವಾಹಕನ ವಿರುದ್ಧ ಎಫ್ ಐಆರ್ ದಾಖಲು

ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯಲ್ಲಿ ದೋಣಿ ಮಗುಚಿ 24 ಜನರು ಮೃತಪಟ್ಟ ಘಟನೆಗೆ...

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯಲ್ಲಿ ದೋಣಿ ಮಗುಚಿ 24 ಜನರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ದೋಣಿಯ ನಿರ್ವಾಹಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ದುರ್ಘಟನೆ ನಡೆದ ಸಂದರ್ಭದಲ್ಲಿ ನಿರ್ವಾಹಕರು ಕೂಡ ದೋಣಿಯಲ್ಲಿದ್ದರು. ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಹೊತ್ತು ನದಿಯಲ್ಲಿ ದೋಣಿ ನಡೆಸಿದ್ದಕ್ಕಾಗಿ ನಿರ್ವಾಹಕರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಗಾಳಿಪಟ ಉತ್ಸವ ಮುಗಿಸಿಕೊಂಡು ವಾಪಸಾಗುತ್ತಿದ್ದವರನ್ನು ಹೇರಿಕೊಂಡು ದೋಣಿ ಸಾಗುತ್ತಿತ್ತು. ಅದರಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದರು ಎಂದು ತೀರದಲ್ಲಿ ನಿಂತು ಫೋಟೋ ತೆಗೆದಿದ್ದವರ ಛಾಯಾಚಿತ್ರ ಹೇಳುತ್ತದೆ.
ದೋಣಿಯಲ್ಲಿ ಸುಮಾರು 40 ಜನರಿದ್ದು ಅವರಲ್ಲಿ 24 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT