ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಂದ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಅವರ ಪತ್ನಿ ಮಹಾದೇವಿ ಸೇನಾ ಪದಕ ಪಡೆದ ಸಂದರ್ಭ. 
ದೇಶ

ಸಿಯಾಚಿನ್ ನಲ್ಲಿ ವೀರಮರಣ ಹೊಂದಿದ ಲ್ಯಾನ್ಸ್ ಹನುಮಂತಪ್ಪಗೆ ಮರಣೋತ್ತರ ಸೇನಾ ಪದಕ ಗೌರವ

ಸಿಯಾಚಿನ್ ನ ಹಿಮಪಾತದಲ್ಲಿ ದಟ್ಟವಾದ ಹಿಮದಡಿ ದಿನಗಟ್ಟಲೆ ಸಿಲುಕಿ ವೀರ ಮರಣ ಕಂಡ...

ನವದೆಹಲಿ: ಸಿಯಾಚಿನ್ ನ ಹಿಮಪಾತದಲ್ಲಿ ದಟ್ಟವಾದ ಹಿಮದಡಿ ದಿನಗಟ್ಟಲೆ ಸಿಲುಕಿ ವೀರ ಮರಣ ಕಂಡ ಧಾರವಾಡದ ಲ್ಯಾನ್ಸೆ ನಾಯ್ಕ್ ಹನುಮಂತಪ್ಪ ಕೊಪ್ಪದ್  ಅವರಿಗೆ ಮರಣೋತ್ತರ ಸೇನಾ ಪದಕ ಗೌರವ ನೀಡಲಾಯಿತು.
ಸೇನಾ ದಿನಾಚರಣೆ ಅಂಗವಾಗಿ ದೆಹಲಿಯಲ್ಲಿ ಇಂದು ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಅವರ ಪತ್ನಿ ಮಹಾದೇವಿ ಪಾರಿತೋಷಕವನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಂದ ಪಡೆದುಕೊಂಡರು.
ಅವರೊಂದಿಗೆ ಕೆಚ್ಚೆದೆಯಿಂದ ಹೋರಾಡಿದ 15 ಮಂದಿಗೆ ಸೇನಾ ಯೋಧರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಲಾಯಿತು. ಇವರಲ್ಲಿ 5 ಮಂದಿ ವೀರ ತ್ಯಾಗ ಕಂಡಿದ್ದಾರೆ.
ಇಂದು ಗೌರವ ಪ್ರಶಸ್ತಿಗೆ ಭಾಜನರಾದ ರಕ್ಷಣಾ ಸಿಬ್ಬಂದಿಗಳು: 
1. ಮೇಜರ್ ಕೃಷ್ಣಕಾಂತ್ ಬಾಜ್ಪೈ
2. ಕರ್ನಲ್ ತರುಣ್ ಪಾಠಕ್
3. ಲೆಫ್ಟಿನೆಂಟ್ ಕರ್ನಲ್ ರಾಹುಲ್ ಪ್ರತಾಪ್ ಸಿಂಗ್
4. ಮೇಜರ್ ದೊರ್ಜೀ ಲೆಟಾ
5. ಕ್ಯಾಪ್ಟನ್ ವಿಕಾಸ್ ಪಂಗಲ್
6. ಕ್ಯಾಪ್ಟನ್ ಸುಶಾಂತ್ ಶರ್ಮ
7.  ಲೆಫ್ಟಿನೆಂಟ್ ಸತೀಶ್ ಕುಮಾರ್ ಮಿಶ್ರಾ
8. ರೈಫಲ್ ಮ್ಯಾನ್ ರಾಜು ತಾಪ 
9. ರೈಫಲ್ ಮ್ಯಾನ್ ರಾಹುಲ್ ಸಿಂಗ್
10. ಲೆಫ್ಟಿನೆಂಟ್ ಕರ್ನಲ್ ರಾಜೇಶ್ ಗುಲಾಟಿ(ಮರಣೋತ್ತರ)
11. ನಾಯಬ್ ಸುಬೇದಾರ್ ರಾಮ್ ಸಿಂಗ್(ಮರಣೋತ್ತರ)
12. ಲ್ಯಾನ್ಸೆ ನಾಯಕ್ ಗೋವಿಂದ್ ಸಿಂಗ್ ಮೆಹ್ತಾ(ಮರಣೋತ್ತರ)
13. ಲ್ಯಾನ್ಸೆ ನಾಯಕ್ ಕುಲ್ವಂತ್ ಸಿಂಗ್ (ಮರಣೋತ್ತರ) 
ಅಲ್ಲದೆ 14 ಭಾರತೀಯ ಸೇನೆಯ ಘಟಕಗಳಿಗೆ ಸರ್ವತೋಮುಖ ಪ್ರದರ್ಶನಕ್ಕಾಗಿ ಘಟಕ ಬಹುಮಾನ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT