ನವಜೋತ್ ಸಿಂಗ್ ಸಿಧು 
ದೇಶ

ಕಾಂಗ್ರೆಸ್ ಸೇರ್ಪಡೆ 'ಘರ್ ವಾಪಸಿ': ನವಜೋತ್ ಸಿಂಗ್ ಸಿಧು

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ.

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ. 
ಈ ಬಾರಿಯ ವಿಧಾನಸಭಾ ಚುನಾವಣೆ ಪಂಜಾಬ್ ನ ಅಸ್ತಿತ್ವದ, ಸ್ವಾಭಿಮಾನದ ಪ್ರಶ್ನೆಯಾಗಿದೆ. ಒಂದು ಕಾಲದಲ್ಲಿ ಹಸಿರು ಕ್ರಾಂತಿಗೆ ಹೆಸರಾಗಿದ್ದ ಪಂಜಾಬ್ ಈಗ ಚಿಟ್ಟಾ( ಡ್ರಗ್ ನ ಒಂದು ಮಾದರಿ) ಗೆ ಹೆಸರಾಗಿದೆ. ಅಕಾಲಿ ದಳವೂ ಪ್ರಾರಂಭದಲ್ಲಿ ಒಳ್ಳೆಯ ಉದ್ದೇಶಗಳನ್ನು ಹೊಂದಿತ್ತಾದರೂ ಈಗ ಅದು ಖಾಸಗಿ ಸ್ವತ್ತಾಗಿ ಪರಿವರ್ತನೆಯಾಗಿದೆ ಎಂದು ನವಜೋತ್ ಸಿಂಗ್ ಸಿಧು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಅಮೃತ್ ಸರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT