ನವಜೋತ್ ಸಿಂಗ್ ಸಿಧು 
ದೇಶ

ಕಾಂಗ್ರೆಸ್ ಸೇರ್ಪಡೆ 'ಘರ್ ವಾಪಸಿ': ನವಜೋತ್ ಸಿಂಗ್ ಸಿಧು

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ.

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ. 
ಈ ಬಾರಿಯ ವಿಧಾನಸಭಾ ಚುನಾವಣೆ ಪಂಜಾಬ್ ನ ಅಸ್ತಿತ್ವದ, ಸ್ವಾಭಿಮಾನದ ಪ್ರಶ್ನೆಯಾಗಿದೆ. ಒಂದು ಕಾಲದಲ್ಲಿ ಹಸಿರು ಕ್ರಾಂತಿಗೆ ಹೆಸರಾಗಿದ್ದ ಪಂಜಾಬ್ ಈಗ ಚಿಟ್ಟಾ( ಡ್ರಗ್ ನ ಒಂದು ಮಾದರಿ) ಗೆ ಹೆಸರಾಗಿದೆ. ಅಕಾಲಿ ದಳವೂ ಪ್ರಾರಂಭದಲ್ಲಿ ಒಳ್ಳೆಯ ಉದ್ದೇಶಗಳನ್ನು ಹೊಂದಿತ್ತಾದರೂ ಈಗ ಅದು ಖಾಸಗಿ ಸ್ವತ್ತಾಗಿ ಪರಿವರ್ತನೆಯಾಗಿದೆ ಎಂದು ನವಜೋತ್ ಸಿಂಗ್ ಸಿಧು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಅಮೃತ್ ಸರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT