ಉಮಾ ಭಾರತಿ 
ದೇಶ

ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ: ಉಮಾಭಾರತಿ

ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ, ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ ಆಕ್ರೋಶ ವ್ಯಕ್ತ ..

ಛತ್ತೀಸ್ ಗಡ:  ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ, ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಛತ್ತೀಸ್ ಗಡದಲ್ಲಿ ರೈತರಿಗೆ ಅಂತರ್ಜಲ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದ ಅವರು ಅಧಿಕಾರಿಗಳ ನಿಷ್ಕ್ರಿಯತೆ ಬಗ್ಗೆ ಕಿಡಿ ಕಾರಿದರು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಜಡತ್ವ ಹೊಂದಿದ್ದಾರೆ, ಅಧಿಕಾರಿಗಳು ಅವರ ಪಂಜರದಿಂದ ಹೊರಬರಲು ಪ್ರಯತ್ನಿಸಬೇಕು, ಆದರೆ ಅದನ್ನು ಅವರು ನಿಧಾನವಾಗಿ ಮಾಡುತ್ತಾರೆ ಎಂದು ಕರೆ ತಿಳಿಸಿದ್ದಾರೆ.

ಅಧಿಕಾರಿಗಳು ಬಹು ಬೇಗನೇ ಕೆಲಸಗಳನ್ನು ರದ್ದು ಮಾಡುತ್ತಾರೆ, ಆದರೆ ಅಷ್ಟೇ ಶೀಘ್ರವಾಗಿ ಕೆಲಸಗಳನ್ನು ಅನುಷ್ಠಾನಗೊಳಿಸುವುದಿಲ್ಲ ಎಂದ ಅವರು  ಬೇಗನೆ ಎದ್ದೇಳುವವರು ಹಾಗೂ ತ್ವರಿತವಾಗಿ ಕೆಲಸ ಮಾಡುವವರು 56 ಇಂಚಿನ ಎದೆಗೆ ಅವಶ್ಯಕತೆ ಇದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT