ನಟ ಕಮಲ್ ಹಾಸನ್ 
ದೇಶ

ಜಲ್ಲಿಕಟ್ಟು ಶಾಂತಿಯುತ ಪ್ರತಿಭಟನೆ: 'ವಿಶ್ವವೇ ನಮ್ಮನ್ನು ಗಮನಿಸುತ್ತಿದೆ' ಎಂದು ಕಮಲ್ ಪ್ರಶಂಸೆ

ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ...

ನವದೆಹಲಿ: ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ.

ಪ್ರತಿಭಟನೆ ಕುರಿತಂತೆ ಟ್ವಿಟರ್ ನಲ್ಲಿ ಸರಣಿಯಾಗಿ ಟ್ವೀಟ್ ಮಾಡಿರುವ ಅವರು, ಶಹಭಾಸ್‌, ತಮಿಳುನಾಡು ಜನತೆ. ನಮ್ಮ ಅಸಮಾಧಾನಕ್ಕೆ ಪ್ರತಿಭಟನೆಯೊಂದು ಮಾದರಿಯಾಗಿತ್ತು. ಈಗಾಗಲೇ ನಾವು ಸಾಕಷ್ಟುಗೊಂಡಿದ್ದೇವೆ. ಇನ್ನು ಯಾವುದೇ ಬಂದ್ ಬೇಡ. ಗಾಯ ವಾಸಿಯಾಗುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT