ನಟ ಕಮಲ್ ಹಾಸನ್ 
ದೇಶ

ಜಲ್ಲಿಕಟ್ಟು ಶಾಂತಿಯುತ ಪ್ರತಿಭಟನೆ: 'ವಿಶ್ವವೇ ನಮ್ಮನ್ನು ಗಮನಿಸುತ್ತಿದೆ' ಎಂದು ಕಮಲ್ ಪ್ರಶಂಸೆ

ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ...

ನವದೆಹಲಿ: ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ.

ಪ್ರತಿಭಟನೆ ಕುರಿತಂತೆ ಟ್ವಿಟರ್ ನಲ್ಲಿ ಸರಣಿಯಾಗಿ ಟ್ವೀಟ್ ಮಾಡಿರುವ ಅವರು, ಶಹಭಾಸ್‌, ತಮಿಳುನಾಡು ಜನತೆ. ನಮ್ಮ ಅಸಮಾಧಾನಕ್ಕೆ ಪ್ರತಿಭಟನೆಯೊಂದು ಮಾದರಿಯಾಗಿತ್ತು. ಈಗಾಗಲೇ ನಾವು ಸಾಕಷ್ಟುಗೊಂಡಿದ್ದೇವೆ. ಇನ್ನು ಯಾವುದೇ ಬಂದ್ ಬೇಡ. ಗಾಯ ವಾಸಿಯಾಗುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT