ಅಂಬಿಕಾ ಚೌಧರಿ 
ದೇಶ

ಎಸ್‌ಪಿ ತೊರೆದು ಬಿಎಸ್‌ಪಿ ಸೇರಿದ ಮುಲಾಯಂ ಸಿಂಗ್ ಆಪ್ತ ಅಂಬಿಕಾ ಚೌಧರಿ

ಸಮಾಜವಾದಿ ಪಕ್ಷ(ಎಸ್ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನಿಷ್ಠಾವಂತ ಅಂಬಿಕಾ ಚೌಧರಿ ಅವರು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ...

ಲಖನೌ(ಉತ್ತರಪ್ರದೇಶ): ಸಮಾಜವಾದಿ ಪಕ್ಷ(ಎಸ್ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನಿಷ್ಠಾವಂತ ಅಂಬಿಕಾ ಚೌಧರಿ ಅವರು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಮ್ಮುಖದಲ್ಲಿ ಬಿಎಸ್‌ಪಿಯನ್ನು ಸೇರಿದ್ದಾರೆ. 
ಸಮಾಜವಾದಿ ಪಕ್ಷದ ಎಲ್ಲಾ ಪದವಿಗಳಿಗೆ ರಾಜಿನಾಮೆ ನೀಡಿದ್ದು ಮನಪೂರ್ವಕವಾಗಿ ಬಿಎಸ್‌ಪಿ ಪಕ್ಷವನ್ನು ಸೇರಿದ್ದೇನೆ. ಇನ್ನು ತಮ್ಮನ್ನು ಪಕ್ಷಕ್ಕೆ ಸೇರಿಸಿಕೊಂಡ ಮಾಯಾವತಿ ಅವರಿಗೆ ಅಂಬಿಕಾ ಚೌಧರಿ ಧನ್ಯವಾದಗಳನ್ನು ಹೇಳಿದ್ದಾರೆ. 
ಇತ್ತೀಚಿನ ದಿನಗಳಲ್ಲಿ ಸಮಾಜವಾದಿ ಪಕ್ಷ ಹೊಡೆದು ಓಳಾಗಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಂದೆ ಸಮಾಜವಾದಿ ಪಕ್ಷ(ಎಸ್ಪಿ)ದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ ಎಂದು ತಾವು ಪಕ್ಷ ಬದಲಿಸಲು ಕಾರಣವಾಗಿದೆ ಎಂದರು. 
ಮುಂದಿನ ತಿಂಗಳು ಉತ್ತರಪ್ರದೇಶ ಚುನಾವಣೆ ನಡೆಯಲಿದ್ದು ಸಮಾಜವಾದಿ ಪಕ್ಷದ ಜಟಾಪಟಿ ಇತರೇ ಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT