ರೋಹಿತ್ ವೇಮುಲ 
ದೇಶ

ರೋಹಿತ್ ವೇಮುಲ ಸಾವಿನ ವರದಿ: ಆರ್ ಟಿ ಐ ಅರ್ಜಿ ತಿರಸ್ಕರಿಸಿದ ಮಾನವ ಸಂಪನ್ಮೂಲ ಇಲಾಖೆ

ಪಿಎಚ್ ಡಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಸಮಿತಿ ತಯಾರಿಸಿರುವ ವರದಿಯನ್ನು ಬಹಿರಂಗ ಗೊಳಿಸುಂವಂತೆ ಸಲ್ಲಿಸಿದ್ದ ಅರ್ಟಿ ಐ...

ನವದೆಹಲಿ: ಪಿಎಚ್ ಡಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಸಮಿತಿ ತಯಾರಿಸಿರುವ ವರದಿಯನ್ನು ಬಹಿರಂಗ ಗೊಳಿಸುಂವಂತೆ ಸಲ್ಲಿಸಿದ್ದ ಅರ್ಟಿ ಐ ಅರ್ಜಿಯನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿರಸ್ಕರಿಸಿದೆ.

ವರದಿ ಇನ್ನೂ ಸಲ್ಲಿಕೆ ಹಂತದಲ್ಲಿದ್ದು, ವರದಿಯ ಪ್ರತಿಯನ್ನು ಯಾವುದೇ ಕಾರಣಕ್ಕೂ ಒದಗಿಸಲು ಸಾಧ್ಯವಿಲ್ಲ ಎಂದು ಮಾನವಸಂಪನ್ಮೂಲ ಇಲಾಖೆ ಪ್ರತಿಕ್ರಿಯಿಸಿದೆ.

ಪ್ರಥಮ ಮೇಲ್ಮನವಿ ಪ್ರಾಧಿಕಾರ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಕೇಂದ್ರ ಮಾಹಿತಿ ಹಕ್ಕು ಆಯೋಗ ನೀಡಿದ್ದ ಪ್ರತಿಕ್ರಿಯೆಯಲ್ಲಿ ನಮಗೆ ಯಾವುದೇ ಲೋಪದೋಷಗಳು ಕಂಡು ಬಂದಿಲ್ಲ. ಪ್ರಥಮ ಮೇಲ್ಮನವಿ ಪ್ರಾಧಿಕಾರ ನಿಮ್ಮ ಅಪೀಲನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ.

ಹೈದರಾಬಾದ್ ವಿವಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಕಳೆದ ವರ್ಷ ಫೆಬ್ರವರಿಯಲ್ಲಿ ಎಚ್ ಆರ್ ಡಿ ಸಚಿವಾಲಯ ನ್ಯಾ. ಅಶೋಕ್ ಕುಮಾರ್ ರೂಪನ್ ವಾಲ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್