ರೋಹಿತ್ ವೇಮುಲ 
ದೇಶ

ರೋಹಿತ್ ವೇಮುಲ ಸಾವಿನ ವರದಿ: ಆರ್ ಟಿ ಐ ಅರ್ಜಿ ತಿರಸ್ಕರಿಸಿದ ಮಾನವ ಸಂಪನ್ಮೂಲ ಇಲಾಖೆ

ಪಿಎಚ್ ಡಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಸಮಿತಿ ತಯಾರಿಸಿರುವ ವರದಿಯನ್ನು ಬಹಿರಂಗ ಗೊಳಿಸುಂವಂತೆ ಸಲ್ಲಿಸಿದ್ದ ಅರ್ಟಿ ಐ...

ನವದೆಹಲಿ: ಪಿಎಚ್ ಡಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಸಮಿತಿ ತಯಾರಿಸಿರುವ ವರದಿಯನ್ನು ಬಹಿರಂಗ ಗೊಳಿಸುಂವಂತೆ ಸಲ್ಲಿಸಿದ್ದ ಅರ್ಟಿ ಐ ಅರ್ಜಿಯನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿರಸ್ಕರಿಸಿದೆ.

ವರದಿ ಇನ್ನೂ ಸಲ್ಲಿಕೆ ಹಂತದಲ್ಲಿದ್ದು, ವರದಿಯ ಪ್ರತಿಯನ್ನು ಯಾವುದೇ ಕಾರಣಕ್ಕೂ ಒದಗಿಸಲು ಸಾಧ್ಯವಿಲ್ಲ ಎಂದು ಮಾನವಸಂಪನ್ಮೂಲ ಇಲಾಖೆ ಪ್ರತಿಕ್ರಿಯಿಸಿದೆ.

ಪ್ರಥಮ ಮೇಲ್ಮನವಿ ಪ್ರಾಧಿಕಾರ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಕೇಂದ್ರ ಮಾಹಿತಿ ಹಕ್ಕು ಆಯೋಗ ನೀಡಿದ್ದ ಪ್ರತಿಕ್ರಿಯೆಯಲ್ಲಿ ನಮಗೆ ಯಾವುದೇ ಲೋಪದೋಷಗಳು ಕಂಡು ಬಂದಿಲ್ಲ. ಪ್ರಥಮ ಮೇಲ್ಮನವಿ ಪ್ರಾಧಿಕಾರ ನಿಮ್ಮ ಅಪೀಲನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ.

ಹೈದರಾಬಾದ್ ವಿವಿ ಸಂಶೋಧಕ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಕಳೆದ ವರ್ಷ ಫೆಬ್ರವರಿಯಲ್ಲಿ ಎಚ್ ಆರ್ ಡಿ ಸಚಿವಾಲಯ ನ್ಯಾ. ಅಶೋಕ್ ಕುಮಾರ್ ರೂಪನ್ ವಾಲ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT