KS Jawahar 
ದೇಶ

ಬಿಯರ್ ಆರೋಗ್ಯಕರ ಪಾನೀಯ: ಆಂಧ್ರ ಅಬಕಾರಿ ಸಚಿವ

ಬಿಯರ್ ಆರೋಗ್ಯಕ್ಕೆ ಒಳ್ಳೆಯದು, ಇದೊಂದು ಆರೋಗ್ಯಯುತ ಪೇಯ ಎಂದು ಆಅಂಧ್ರ ಪ್ರದೇಶ ಅಬಕಾರಿ ಸಚಿವರು ಹೇಳಿಕೆ ಕೊಡುವ ಮೂಲಕ ಬಿಯರ್ ..

ವಿಜಯವಾಡ:  ಬಿಯರ್ ಆರೋಗ್ಯಕ್ಕೆ ಒಳ್ಳೆಯದು, ಇದೊಂದು ಆರೋಗ್ಯಯುತ ಪೇಯ ಎಂದು  ಆಅಂಧ್ರ ಪ್ರದೇಶ ಅಬಕಾರಿ ಸಚಿವರು ಹೇಳಿಕೆ ಕೊಡುವ ಮೂಲಕ ಬಿಯರ್ ಕುಡಿಯುವಂತೆ ಅಲ್ಲಿನ ರಾಜ್ಯ ಸರ್ಕಾರ ಪ್ರೇರೇಪಿಸುತ್ತಿದೆ. 
ರಾಜ್ಯದ ಅಬಕಾರಿ ನೀತಿ ಬಗ್ಗೆ ಖಾಸಗಿ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಸಚಿವ ಕೆ.ಎಸ್ ಜವಹರ್ ಬಿಯರ್ ಆರೋಗ್ಯಕ್ಕೆ ಉತ್ತಮವಾಗಿದ್ದು, ಬೇಕಾದರೇ ಅದನ್ನು ತಾವು ಸಾಬೀತು ಪಡಿಸುವುದಾಗಿ ಹೇಳಿದ್ದಾರೆ.
ಇತರೆ ಆಲ್ಕೋಹಾಲ್ ಹೊಂದಿದ ಮದ್ಯದ ಬಳಕೆಗಿಂತ ಹೆಚ್ಚಾಗಿ ಬಿಯರ್ ಅನ್ನು ಸರ್ಕಾರ ಪ್ರೋತ್ಸಾಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಜನರ ಕುಡಿಯುವ ಅಭ್ಯಾಸವನ್ನು ಬದಲಾಯಿಸಲು ಸಾಧ್ಯವಿಲ್ಲ, ಆದರೆ ನಾವು ಕನಿಷ್ಠ ಮದ್ಯದಂಶ ಹೊಂದಿರುವ ಮದ್ಯ ಲಭ್ಯವಾಗುವಂತೆ ಮಾಡಬಹುದು ಎಂದು ಹೇಳಿದ್ದಾರೆ. ಸಚಿವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜವಹರ್ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.  ನಾನು ಹೇಳಿದ್ದು ಇತರ ಮದ್ಯಗಳಿಗಿಂತ ಬಿಯರ್ ನಲ್ಲಿ ಆಲ್ಕೋಹಾಲ್ ಪ್ರಮಾಣ ಕಡಿಮೆಯಿದೆ ಎಂಬ ರೀತಿಯಲ್ಲಿ ನಾನು ಹೇಳಿಕೆ ನೀಡಿದ್ದು ಎಂದು ಸಮರ್ಥನೆ ನೀಡಿದ್ದಾರೆ. 
ಬಿಯರ್ ಗು ಬ್ರೀಜರ್ ಗೂ ಇರುವ ವ್ಯತ್ಯಾಸ ಗೊತ್ತಿಲ್ಲ ಎಂಬ ಸಚಿವರ ಹೇಳಿಕೆಯನ್ನು ನೆಟ್ಟಿಜನ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಮಾಡದಂತೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT