ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲು ಸಂಗ್ರಹ ಆರಂಭ 
ದೇಶ

ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲು ಸಂಗ್ರಹ ಆರಂಭ

ವಿವಾದಿತ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲ ಸಂಗ್ರಹ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ಆರಂಭಿಸಿದೆ...

ಅಯೋಧ್ಯೆ: ವಿವಾದಿತ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲ ಸಂಗ್ರಹ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ಆರಂಭಿಸಿದೆ. 
ರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಕೆಂಪು ಕಲ್ಲುಗಳನ್ನು ಸಂಗ್ರಹ ಮಾಡಿಲಾಗುತ್ತಿದೆ. ಕೆಂಪು ಕಲ್ಲುಗಳನ್ನು ಅಯೋಧ್ಯೆಯಲ್ಲಿ ಸಂಗ್ರಹಿಸಡಲಾಗುತ್ತಿದ್ದು, ಈ ಹಿಂದೆ ಕೂಡ ಕಲ್ಲುಗಳನ್ನು ತರಲಾಗಿತ್ತು. ಇದೀಗ ಮತ್ತೆ ಮೂರು ಟ್ರಕ್ ಗಳ ಮೂಲಕ ಕಲ್ಲುಗಳನ್ನು ತರಲಾಗಿದೆ. ಅಖಿಲೇಖ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಕಲ್ಲುಗಳನ್ನು ತರುವುದಕ್ಕೆ ನಿಷೇಧ ಹೇರಿದ್ದರು ಎಂದು ವಿಹೆಚ್ ಪಿ ಪ್ರತಿನಿಧಿ ಪ್ರಕಾಶ್ ಕುಮಾರ್ ಗುಪ್ತಾ ಅವರು ಹೇಳಿದ್ದಾರೆ. 
ರಾಮ ಮಂದಿರ ನಿರ್ಮಾಣಕ್ಕಾಗಿ ದೊಡ್ಡ ದೊಡ್ಡ ಕೆಂಪು ಕಲ್ಲುಗಳನ್ನು ತರಲಾಗುತ್ತಿದೆ. ಅಖಿಲೇಶ್ ಅವರ ಅಧಿಕಾರ ಮುಕ್ತಾಯಗೊಂಡಿದ್ದು, ಇದೀಗ ಯೋಗಿ ಆದಿತ್ಯಾನಾಥ್ ಸರ್ಕಾರ ಅಖಿಲೇಶ್ ಮಾಡಿದಂತೆ ಯಾವುದೇ ನಿರ್ಬಂಧವನ್ನು ಹೇರಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT