ರಜನಿಕಾಂತ್-ಸುಬ್ರಮಣಿಯನ್ ಸ್ವಾಮಿ 
ದೇಶ

'ರಜನಿಕಾಂತ್ 420' ಎಂದು ಸ್ವಾಮಿ ಟ್ವೀಟ್ ಮಾಡಲು ಕಾರಣ ಏನು ಗೊತ್ತೆ!

ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ...

ನವದೆಹಲಿ: ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. 
ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಅವರು ಜೂನ್ 28ರಂದು ಅಮೆರಿಕ್ಕೆ ತೆರಳಿದ್ದರು. ಈ ವೇಳೆ ಅವರು ಕ್ಯಾಸಿನೋದಲ್ಲಿ ಗ್ಯಾಂಬ್ಲಿಂಗ್ ಆಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಆರೋಗ್ಯ ಸುಧಾರಿಸಲು ರಜನಿಕಾಂತ್ ಗ್ಯಾಂಬ್ಲಿಂಗ್ ನಡೆಸುತ್ತಿದ್ದಾರಾ? ಅವರು ಗ್ಯಾಂಬ್ಲಿಂಗ್ ಆಡಲು ಡಾಲರ್ ಎಲ್ಲಿಂದ ಬಂತು. ಈ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು ಸ್ವಾಮಿ ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ರಜನಿಕಾಂತ್ ಅವರು ರಾಜಕೀಯಕ್ಕೆ ಬಂದರೆ ತಮಿಳುನಾಡಿನ ರಾಜಕೀಯವನ್ನು ಹಾಳು ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT