ಸೈಫುದ್ದೀನ್ ಸೋಜ್ 
ದೇಶ

ಬುರ್ಹಾನ್ ವನಿ ಜೊತೆ ಮಾತುಕತೆ ನಡೆಸಿ, ಆತನನ್ನು ಉಳಿಸುತ್ತಿದ್ದೆ: ಕಾಂಗ್ರೆಸ್ ನಾಯಕ

ಬುರ್ಹಾನ್ ವನಿಯನ್ನು ಭಾರತೀಯ ಸೇನಾ ಪಡೆ ಸಿಬ್ಬಂದಿಗಳು ಹೊಡೆದುರುಳಿಸಿ ಒಂದು ವರ್ಷ ಕಳೆದಿದ್ದರೂ ಆತನ ವಿಷಯವಾಗಿ ವಿವಾದಗಳು ಮುಂದುವರೆದಿದ್ದು, ಕಾಂಗ್ರೆಸ್ ನಾಯಕರೊಬ್ಬರು ನೀಡಿರುವ ಹೇಳಿಕೆ...

ನವದೆಹಲಿ: ಬುರ್ಹಾನ್ ವನಿಯನ್ನು ಭಾರತೀಯ ಸೇನಾ ಪಡೆ ಸಿಬ್ಬಂದಿಗಳು ಹೊಡೆದುರುಳಿಸಿ ಒಂದು ವರ್ಷ ಕಳೆದಿದ್ದರೂ ಆತನ ವಿಷಯವಾಗಿ ವಿವಾದಗಳು ಮುಂದುವರೆದಿದ್ದು, ಕಾಂಗ್ರೆಸ್ ನಾಯಕರೊಬ್ಬರು ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 
ಬಿರ್ಹಾನ್ ವನಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಜ್, ಬುರ್ಹನ್ ವನಿ ಪ್ರಕರಣದಲ್ಲಿ ನನಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇದ್ದಿದ್ದರೆ, ಆತನನ್ನು ಹತ್ಯೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ. ಬದಲಾಗಿ ಮಾತುಕತೆ ನಡೆಸಿ, ಆತನನ್ನು ಉಳಿಸುತ್ತಿದೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಸಂಸದನಾಗಿರುವ ಸೈಫುದ್ದೀನ್ ಸೋಜ್ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಬುರ್ಹಾನ್ ವನಿಯನ್ನು 2016 ರ ಜುಲೈ 8 ರಂದು ಭದ್ರತಾ ಪಡೆ ಸಿಬ್ಬಂದಿಗಳು ಹೊಡೆದುರುಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT