ದೇವೇಂದ್ರ ಫಡ್ನವೀಸ್ 
ದೇಶ

ಮತ್ತೊಂದು ಹೆಲಿಕಾಫ್ಟರ್ ಅಪಘಾತದಿಂದ ಪಾರಾದ ಮಹಾ ಸಿಎಂ ಫಡ್ನವೀಸ್

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮತ್ತೊಂದು ಹೆಲಿಕಾಫ್ಟರ್ ಅಪಘಾತದಿಂದ ಪಾರಾಗಿದ್ದಾರೆ.

ಮಹಾರಾಷ್ಟ್ರ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮತ್ತೊಂದು ಹೆಲಿಕಾಫ್ಟರ್ ಅಪಘಾತದಿಂದ ಪಾರಾಗಿದ್ದಾರೆ. 
ದೇವೇಂದ್ರ ಫಡ್ನವೀಸ್ ಅವರು ಹೆಲಿಕಾಫ್ಟರ್ ನ್ನು ಏರುತ್ತಿರುವಾಗ ಹೆಲಿಕಾಫ್ಟರ್ ಏಕಾಏಕಿ ಟೇಕ್ ಆಫ್ ಆಗಲು ಪ್ರಾರಂಭವಾಯಿತು. ಅಷ್ಟೇ ಅಲ್ಲದೇ ಹೆಲಿಕಾಫ್ಟರ್ ನ ರೆಕ್ಕೆಗಳು ಫಡ್ನವೀಸ್ ಅವರ ತಲೆಗೆ ತಗುಲುವುದರಲ್ಲಿತ್ತು. ಅದೃಷ್ಟವಶಾತ್ ದೇವೇಂದ್ರ ಫಡ್ನವೀಸ್ ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. 
ಸ್ಥಳದಲ್ಲೇ ಇದ್ದ ಭದ್ರತಾ ಸಿಬ್ಬಂದಿಗಳು ದೇವೇಂದ್ರ ಫಡ್ನವೀಸ್ ಅವರ ನೆರವಿಗೆ ಧಾವಿಸಿದ್ದು, ಅಪಘಾತದಿಂದ ಸಿಎಂ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT