ಹೆಣ್ಣುಮಕ್ಕಳನ್ನು ಬಳಸಿ ಹೊಲ ಉಳುಮೆ ಮಾಡುತ್ತಿರುವ ರೈತ 
ದೇಶ

ಆರ್ಥಿಕ ಸಂಕಷ್ಟ: ಎತ್ತುಗಳಿಲ್ಲದೆ ತನ್ನ ಹೆಣ್ಣುಮಕ್ಕಳನ್ನೇ ಬಳಸಿ ಹೊಲ ಉಳುಮೆ ಮಾಡಿದ ರೈತ

ಎತ್ತಗಳನ್ನು ಕೊಳ್ಳಲು ಹಣ ಇಲ್ಲದ ಕಾರಣ ರೈತನೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನೇ ಬಳಿಸಿ ಹೊಲ ಉಳುಮೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ...

ನವದೆಹಲಿ: ಎತ್ತಗಳನ್ನು ಕೊಳ್ಳಲು ಹಣ ಇಲ್ಲದ ಕಾರಣ ರೈತನೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನೇ ಬಳಿಸಿ ಹೊಲ ಉಳುಮೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 
ಇನ್ನು ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿರುವ ಬೆನ್ನಲ್ಲೇ ಇಂತಹ ಘಟನೆ ನಡೆದಿದೆ. ಸೆಹೋರ್ ಜಿಲ್ಲೆಯ ಬಸಂತ್ ಪುರ ಗ್ರಾಮದ ಸರ್ದಾರ್ ಕಾಹ್ಲಾ ಎಂಬ ರೈತ ಎತ್ತಗಳ ಬದಲಿಗೆ ನೇಗಿಲ ನೋಗಕ್ಕೆ ತನ್ನ ಇಬ್ಬರು ಹೆಣ್ಣುಮಕ್ಕಳಾದ ರಾಧಿಕಾ ಮತ್ತು ಕುಂತಿ ಬಳಸಿ ಹೊಲ ಉಳುಮೆ ಮಾಡಿದ್ದಾನೆ. 
ಆರ್ಥಿಕ ತೊಂದರೆಯಿಂದಾಗಿ ನನ್ನಿಬ್ಬರು ಮಕ್ಕಳು ಅರ್ಧಕ್ಕೆ ಶಾಲೆ ತೊರೆದು ಮನೆಯಲ್ಲಿದ್ದಾರೆ. ಹೊಲ ಉಳುಮೆ ಮಾಡಲು ಎತ್ತುಗಳು ಇಲ್ಲದ ಕಾರಣ ಅವರನ್ನೇ ಉಳುಮೆಗೆ ಬಳಸಿಕೊಂಡಿದ್ದಾಗಿ ಕಾಹ್ಲಾ ಹೇಳಿದ್ದಾರೆ. 
ಹೆಣ್ಣು ಮಕ್ಕಳನ್ನು ಬಳಸಿ ಉಳುಮೆ ಮಾಡಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಸರ್ಕಾರಿ ಯೋಜನೆಯಡಿ ನೆರವು ಒದಗಿಸಲಾಗುವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC result ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ, ಶೇ. 12 ರಷ್ಟು ಹೆಚ್ಚಳ; ದಿಶಾ ರಾಜ್ಯಕ್ಕೆ ಫಸ್ಟ್

Video: ಕದನ ವಿರಾಮಕ್ಕೆ ಮಧ್ಯಸ್ಥಿಕೆ; ಪಾಕಿಸ್ತಾನ ನಂಬಿಕೆಗೆ ಅರ್ಹವಲ್ಲ- ಅಮೆರಿಕ ಒಪ್ಪಿಕೊಂಡಿದ್ದೇ ಆಶ್ಚರ್ಯ ಎಂದ ಇಸ್ರೇಲ್

IPL 2026: ಅರ್ಧಶತಕ ಗಳಿಸುತ್ತಿದ್ದಂತೆ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದ ಕನ್ನಡಿಗ ಕೆಎಲ್ ರಾಹುಲ್! Video

ಬಾರಾಮತಿ ಉಪ ಚುನಾವಣೆ: ಸುನೇತ್ರಾ ಪವಾರ್‌ ಅವಿರೋಧ ಆಯ್ಕೆ ನಿಶ್ಚಿತ; ಕಣದಿಂದ ಹಿಂದೆ ಸರಿದ ಕಾಂಗ್ರೆಸ್

ಹಿಂದೂಗಳು ಕನಿಷ್ಟ 2 ರಿಂದ 3 ಮಕ್ಕಳ ಹೊಂದಬೇಕು: ಪಾಕ್ ಮೂಲದ Seema Haider ಹೇಳಿಕೆ, video

SCROLL FOR NEXT