ದೇಶ

ಉಗ್ರರ ದಾಳಿ ನಂತರ ಇಂದು ಅಮರನಾಥಕ್ಕೆ ಹೊರಟ ಯಾತ್ರಿಕರ ಹೊಸ ತಂಡ

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಏಳು ಮಂದಿ ಅಮರನಾಥ ಯಾತ್ರಿಕರನ್ನು ಉಗ್ರಗಾಮಿಗಳು ಕೊಂದ ನಂತರ ಇಂದು ಬೆಳಗ್ಗೆ ಯಾತ್ರಿಕರ....

ಜಮ್ಮು(ಜಮ್ಮು ಮತ್ತು ಕಾಶ್ಮೀರ): ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಏಳು ಮಂದಿ ಅಮರನಾಥ ಯಾತ್ರಿಕರನ್ನು ಉಗ್ರಗಾಮಿಗಳು ಕೊಂದ ನಂತರ ಇಂದು ಬೆಳಗ್ಗೆ ಯಾತ್ರಿಕರ ಹೊಸ ತಂಡ ಅಮರನಾಥ ದರ್ಶನಕ್ಕೆ ತೆರಳಿದೆ.
ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕ ದಾಳಿಯ ತನಿಖೆ ನಡೆಸುವುದಾಗಿ ಮತ್ತು ಇನ್ನು ಮುಂದಿನ ಯಾತ್ರೆ ಶಾಂತಿಯುತವಾಗಿ ನಡೆಸುವ ಭರವಸೆಯನ್ನು ಸಿಆರ್ ಪಿಎಫ್ ಇನ್ಸ್ ಪೆಕ್ಟರ್ ಜನರಲ್ ಜುಲ್ಫಿಕಾರ್ ಹಸನ್ ಭರವಸೆ ನೀಡಿದ್ದಾರೆ.
ಘಟನೆ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದಕ್ಕೆ ಸ್ವಲ್ಪ ಸಮಯ ಹಿಡಿಯಬಹುದು, ಆದರೆ ನಾವು ಅಪರಾಧಿಗಳನ್ನು ಹಿಡಿಯುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT