ಅಮರನಾಥ ಯಾತ್ರಿಕರು (ಸಂಗ್ರಹ ಚಿತ್ರ) 
ದೇಶ

ಅಮರನಾಥ ದಾಳಿಯ ಉಗ್ರರು ಪೊಲೀಸ್ ಸಮವಸ್ತ್ರ ಧರಿಸಿದ್ದರು: ಬದುಕುಳಿದವರ ಪ್ರತಿಕ್ರಿಯೆ

ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ.

ನವದೆಹಲಿ: ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ. 
5 ಜನ ರಸ್ತೆಯ ಮೇಲೆ ನಿಂತಿದ್ದರು, ಇನ್ನಿಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಗುಂಡು ಹಾರಿಸತೊಡಗಿದರು, ಅವರೆಲ್ಲರೂ ಪೊಲೀಸ್ ಸಮವಸ್ತ್ರದಲ್ಲಿದ್ದರು, ಪೊಲೀಸರೇಕೆ ನಮ್ಮತ್ತ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಅಚ್ಚರಿಯಾಯಿತು ಎಂದು ಉಗ್ರರ ದಾಳಿಯಲ್ಲಿ ಬದುಕುಳಿದಿರುವ ಭಾಗ್ಯಮಣಿ ಠಾಕೂರ್ ಹೇಳಿದ್ದಾರೆ. 
ಓರ್ವ ಭಯೋತ್ಪಾದಕ ಬಸ್ ನೊಳಗೆ ನುಗ್ಗಲೂ ಯತ್ನಿಸಿದ, ಆದರೆ ಕ್ಲೀನರ್ ಬಸ್ ನ ಬಾಗಿಲು ಹಾಕಿದರು, ಈ ಘಟನೆಯಾದ ಬಳಿಕ 10-15 ನಿಮಿಷ ಡ್ರೈವ್ ಮಾಡಿದ ನಂತರ ಚಾಲಕ ಬಸ್ ನ್ನು ಸೇನಾ ವಾಹನಗಳ ನಡುವೆ ನಿಲ್ಲಿಸಿದರು. ಆ ವೇಳೆಗೆ ಗುಂಡಿನ ಮೊರೆತದ ಸದ್ದು ಕೇಳಿದ್ದ ಸೇನಾ ಪಡೆ ನಮ್ಮತ್ತ ಧಾವಿಸುತ್ತಿತ್ತು ಎಂದು ಬದುಕುಳಿದ ಯಾತ್ರಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT