ಅಮರನಾಥ ಯಾತ್ರಿಕರು (ಸಂಗ್ರಹ ಚಿತ್ರ) 
ದೇಶ

ಅಮರನಾಥ ದಾಳಿಯ ಉಗ್ರರು ಪೊಲೀಸ್ ಸಮವಸ್ತ್ರ ಧರಿಸಿದ್ದರು: ಬದುಕುಳಿದವರ ಪ್ರತಿಕ್ರಿಯೆ

ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ.

ನವದೆಹಲಿ: ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ. 
5 ಜನ ರಸ್ತೆಯ ಮೇಲೆ ನಿಂತಿದ್ದರು, ಇನ್ನಿಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಗುಂಡು ಹಾರಿಸತೊಡಗಿದರು, ಅವರೆಲ್ಲರೂ ಪೊಲೀಸ್ ಸಮವಸ್ತ್ರದಲ್ಲಿದ್ದರು, ಪೊಲೀಸರೇಕೆ ನಮ್ಮತ್ತ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಅಚ್ಚರಿಯಾಯಿತು ಎಂದು ಉಗ್ರರ ದಾಳಿಯಲ್ಲಿ ಬದುಕುಳಿದಿರುವ ಭಾಗ್ಯಮಣಿ ಠಾಕೂರ್ ಹೇಳಿದ್ದಾರೆ. 
ಓರ್ವ ಭಯೋತ್ಪಾದಕ ಬಸ್ ನೊಳಗೆ ನುಗ್ಗಲೂ ಯತ್ನಿಸಿದ, ಆದರೆ ಕ್ಲೀನರ್ ಬಸ್ ನ ಬಾಗಿಲು ಹಾಕಿದರು, ಈ ಘಟನೆಯಾದ ಬಳಿಕ 10-15 ನಿಮಿಷ ಡ್ರೈವ್ ಮಾಡಿದ ನಂತರ ಚಾಲಕ ಬಸ್ ನ್ನು ಸೇನಾ ವಾಹನಗಳ ನಡುವೆ ನಿಲ್ಲಿಸಿದರು. ಆ ವೇಳೆಗೆ ಗುಂಡಿನ ಮೊರೆತದ ಸದ್ದು ಕೇಳಿದ್ದ ಸೇನಾ ಪಡೆ ನಮ್ಮತ್ತ ಧಾವಿಸುತ್ತಿತ್ತು ಎಂದು ಬದುಕುಳಿದ ಯಾತ್ರಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT