ಗೋಪಾಲಕೃಷ್ಣ ಗಾಂಧಿ 
ದೇಶ

ನಾನು 'ಪ್ರಜೆಗಳ ಅಭ್ಯರ್ಥಿ': ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ!

ಮಾಜಿ ಪಶ್ಚಿಮ ಬಂಗಾಳ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸಿದ್ದು ಇದಕ್ಕೆ ಸಂತಸ ವ್ಯಕ್ತಪಡಿಸಿರುವ...

ಚೆನ್ನೈ: ಮಾಜಿ ಪಶ್ಚಿಮ ಬಂಗಾಳ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸಿದ್ದು ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಗೋಪಾಲಕೃಷ್ಣ ಗಾಂಧಿ ಅವರು ನಾನು ಪ್ರಜೆಗಳ ಅಭ್ಯರ್ಥಿ ಎಂದು ಹೇಳಿದ್ದಾರೆ. 
ನನ್ನ ಬಗ್ಗೆ ಹೆಚ್ಚಾಗಿ ನಾನು ಮಾತನಾಡಲು ಇಚ್ಚಿಸುವುದಿಲ್ಲ. ಆದರೆ ಸದ್ಯಕ್ಕೆ ದೇಶವು 'ಮಿನಿ ಬಿಕ್ಕಟ್ಟು' ಯಿಂದ ಬಳಲುತ್ತಿದೆ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಹೇಳಿದ್ದಾರೆ. 
ದೇಶವನ್ನು ಭಯೋತ್ಪಾದನೆ ಎಂಬ ಭೂತವು ಬಿಡದಂತೆ ಕಾಡುತ್ತಿದೆ. ಇದರಿಂದ ಜನರು ಆತಂಕದಿಂದ ಬದುಕುವಂತಾಗಿದೆ. ಇಂತಹ ಪರಿಸ್ಥಿತಿ ಬದಲಾಗಬೇಕು. ಈಗಿರುವಾಗ ನನ್ನ ಬಗ್ಗೆ ನಾನು ಹೆಚ್ಚಿಗೆ ಏನು ಮಾತನಾಡಲು ಸಾಧ್ಯವಿಲ್ಲ. ನನ್ನನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ 18 ಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT