ಕೇಂದ್ರ ಸಚಿವ ಮಹೇಶ್ ಶರ್ಮಾ 
ದೇಶ

ಪ್ರಧಾನಿ ಮೋದಿ ಮತ್ತೋರ್ವ ಗಾಂಧೀಜಿ: ಕೇಂದ್ರ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೋರ್ವ ಮಹಾತ್ಮ ಗಾಂಧೀಜಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಬಣ್ಣಿಸಿದ್ದಾರೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೋರ್ವ ಮಹಾತ್ಮ ಗಾಂಧೀಜಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಬಣ್ಣಿಸಿದ್ದಾರೆ. 
ಈ ಕುರಿತಂತೆ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ರಾಷ್ಟ್ರಪಿತರಾಗಿ ಹಲವು ಪೀಳಿಗೆಗಳಿಗೆ ಪ್ರೇರಣೆಯಾಗಿದ್ದ ಮಹಾತ್ಮ ಗಾಂಧೀಜಿಯವರಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಮತ್ತೋರ್ವ ಮಹಾತ್ಮ ಗಾಂಧೀಜಿಯಾಗಿದ್ದಾರೆಂದು ಹೇಳಿದ್ದಾರೆ. 
ಸ್ಫೂರ್ತಿದಾಯಕರಾಗಿರುವ ನಮ್ಮ ಪ್ರಧಾನಿಯವರ ರೂಪದಲ್ಲಿ ಮತ್ತೋರ್ವ ಗಾಂಧೀಜಿಯನ್ನು ಪಡೆಯಲು ನಾವು ಇಂದು ಅದೃಷ್ಟ ಮಾಡಿದ್ದೇವೆ. 
ಗಾಂಧೀಯವರ ಕನಸನ್ನು ನನಸು ಮಾಡಬೇಕೆಂಬು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಾಗಿದೆ. ಮೋದಿಯವರ ಕನಸು ಹಾಗೂ ಅವರ ಅಲೋಚನೆಗಳನ್ನು ಇಡೀ ವಿಶ್ವಕ್ಕೆ ಪಸರಿಸಲು ಸಂಸ್ಕೃತಿ ಸಚಿವಾಲಯ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT