ಕೇಂದ್ರ ಸಚಿವ ಮಹೇಶ್ ಶರ್ಮಾ 
ದೇಶ

ಪ್ರಧಾನಿ ಮೋದಿ ಮತ್ತೋರ್ವ ಗಾಂಧೀಜಿ: ಕೇಂದ್ರ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೋರ್ವ ಮಹಾತ್ಮ ಗಾಂಧೀಜಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಬಣ್ಣಿಸಿದ್ದಾರೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೋರ್ವ ಮಹಾತ್ಮ ಗಾಂಧೀಜಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಬಣ್ಣಿಸಿದ್ದಾರೆ. 
ಈ ಕುರಿತಂತೆ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ರಾಷ್ಟ್ರಪಿತರಾಗಿ ಹಲವು ಪೀಳಿಗೆಗಳಿಗೆ ಪ್ರೇರಣೆಯಾಗಿದ್ದ ಮಹಾತ್ಮ ಗಾಂಧೀಜಿಯವರಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಮತ್ತೋರ್ವ ಮಹಾತ್ಮ ಗಾಂಧೀಜಿಯಾಗಿದ್ದಾರೆಂದು ಹೇಳಿದ್ದಾರೆ. 
ಸ್ಫೂರ್ತಿದಾಯಕರಾಗಿರುವ ನಮ್ಮ ಪ್ರಧಾನಿಯವರ ರೂಪದಲ್ಲಿ ಮತ್ತೋರ್ವ ಗಾಂಧೀಜಿಯನ್ನು ಪಡೆಯಲು ನಾವು ಇಂದು ಅದೃಷ್ಟ ಮಾಡಿದ್ದೇವೆ. 
ಗಾಂಧೀಯವರ ಕನಸನ್ನು ನನಸು ಮಾಡಬೇಕೆಂಬು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಾಗಿದೆ. ಮೋದಿಯವರ ಕನಸು ಹಾಗೂ ಅವರ ಅಲೋಚನೆಗಳನ್ನು ಇಡೀ ವಿಶ್ವಕ್ಕೆ ಪಸರಿಸಲು ಸಂಸ್ಕೃತಿ ಸಚಿವಾಲಯ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT