ಅಮರನಾಥ ಯಾತ್ರೆ 
ದೇಶ

ಅಮರನಾಥ ದಾಳಿಗೆ ಸಹಕಾರದ ಶಂಕೆ: ಕಾಶ್ಮೀರ ಪೊಲೀಸ್ ಅಧಿಕಾರಿಯ ಬಂಧನ

ಜು.10 ರಂದು ನಡೆದ ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಓರ್ವ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ.

ಶ್ರೀನಗರ: ಜು.10 ರಂದು ನಡೆದ ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಓರ್ವ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ. 
ಪೊಲೀಸ್ ಅಧಿಕಾರಿ ಭಯೋತ್ಪಾದಕ ದಾಳಿಗೆ ಸಹಕಾರ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಪಿಡಿಪಿ ಶಾಸಕನೂ ಶಾಮೀಲಾಗಿರುವ ಬಗ್ಗೆ ಮಾಹಿತಿ ದೊರೆತಿದ್ದು, ಈ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. 
ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ಇದಾಗಿದ್ದು, ಬಂಧಿತ ಪೊಲೀಸ್ ಪುಲ್ವಾಮ ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT