ಸಾಂದರ್ಭಿಕ ಚಿತ್ರ 
ದೇಶ

ಸಂಸದರು ಸೇರಿದಂತೆ ಇತರೆ ಯಾರಿಗೂ ನಿಷೇಧ ಹೇರುವ ಹಕ್ಕು ವಿಮಾನಯಾನ ಸಂಸ್ಥೆಗಳಿಗೆ ಇಲ್ಲ

ಸಂಸದ, ಶಾಸಕರು ಸೇರಿದಂತೆ ಯಾರೊಬ್ಬರನ್ನು ಪ್ರಯಾಣಿಸದಂತೆ ನಿಷೇಧಿಸುವ ಅಧಿಕಾರ ವಿಮಾನಯಾನ....

ನವದೆಹಲಿ: ಸಂಸದ, ಶಾಸಕರು ಸೇರಿದಂತೆ ಯಾರೊಬ್ಬರನ್ನು ಪ್ರಯಾಣಿಸದಂತೆ ನಿಷೇಧಿಸುವ ಅಧಿಕಾರ ವಿಮಾನಯಾನ ಸಂಸ್ಥೆಗಳಿಗೆ ಎಂದು ರಾಜ್ಯಸಭಾ ಉಪಸಭಾಪತಿ ಪಿ.ಜೆ. ಕುರಿಯನ್‌ ಅವರು ಗುರುವಾರ ಹೇಳಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಸದಸ್ಯ ನರೇಶ್‌ ಅಗರವಾಲ್‌ ಏರ್‌ ಇಂಡಿಯಾ ಸೇರಿದಂತೆ, ಕೆಲ ವಿಮಾನಯಾನ ಸಂಸ್ಥೆಗಳು ಕೆಲ ಜನಪ್ರತಿನಿಧಿಗಳ ವಿರುದ್ಧ ನಿಷೇಧ ಹೇರಿದ್ದನ್ನು ಪ್ರಸ್ತಾಪಿಸಿದರು. ಅಲ್ಲದೆ ವಿಮಾನಯಾನ ಸಂಸ್ಥೆಗಳಿಗೆ ನಿಷೇಧಿಸುವ ಅಧಿಕಾರವಿದೆಯಾ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕುರಿಯನ್ ಅವರು, ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರಿಗೆ ಶಿಕ್ಷೆ ನೀಡುವ ಯಾವ ಅಧಿಕಾರವೂ ಇಲ್ಲ, ಸರ್ಕಾರ ಇದರತ್ತ ಗಮನ ಹರಿಸುವುದು ಒಳಿತು. ಸಂಸದರಾಗಲಿ, ಜನ ಪ್ರತಿನಿಧಿಯಾಗಲಿ ತಪ್ಪು ಮಾಡಿದರೆ ಶಿಕ್ಷಿಸಲು ಕಾನೂನಿದೆ ಎಂದು ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT