ಶಶಿತರೂರ್ 
ದೇಶ

ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ: ತರೂರ್

ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಮಾತನಾಡಿರುವ ಶಶಿತರೂರ್, ರಾಜ್ಯ ಧ್ವಜಗಳನ್ನು ರಾಷ್ಟ್ರಧ್ವಜಗಳ ಬದಲಿಗೆ ಬಳಸುವಂತಿಲ್ಲ ಹಾಗೂ ಅದು ರಾಷ್ಟ್ರಧ್ವಜಕ್ಕಿಂತ ಕಡಿಮೆ ಎತ್ತರದಲ್ಲಿ ಹಾರಾಡಬೇಕು ಎಂಬಂತಹ ನಿಯಮಗಳನ್ನು ರೂಪಿಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ. 
ಪ್ರತ್ಯೇಕ ರಾಜ್ಯ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಬಗ್ಗೆ ವರದಿ ನೀಡುವುದಕ್ಕಾಗಿ 9 ಸದಸ್ಯರ ಸಮಿತಿಯನ್ನು ರಚಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT