ಆರ್ಎಸ್ಎಸ್ 
ದೇಶ

ಪಿಒಕೆ ಬಿಟ್ಟುಬಿಡಲು ಆಗ್ರಹಿಸಿ ಪಾಕ್ ವಿರುದ್ಧ ಆರ್‌ಎಸ್‌ಎಸ್ ಮುಸ್ಲಿಂ ಘಟಕ ಬೃಹತ್ ಆಂಧೋಲನ

ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ಬಿಟ್ಟುಬಿಡಲು ಆಗ್ರಹಿಸಿ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಮುಸ್ಲಿಂ ಘಟಕ ಜಮ್ಮು ಮತ್ತು...

ನವದೆಹಲಿ: ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ಬಿಟ್ಟುಬಿಡಲು ಆಗ್ರಹಿಸಿ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್)ದ ಮುಸ್ಲಿಂ ಘಟಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ವಿರುದ್ಧ ಬೃಹತ್ ಆಂಧೋಲವನ್ನು ನಡೆಸಲು ತೀರ್ಮಾನಿಸಿದೆ. 
ಆಗಸ್ಟ್ 9ರಂದು ಪಾಕಿಸ್ತಾನ ವಿರುದ್ಧ ಬೃಹತ್ ಆಂಧೋಲನ ನಡೆಸಲಾಗುತ್ತದೆ ಈ ಆಂಧೋಲನದಲ್ಲಿ ಪಕ್ಷ ಬೇದ ಮರೆತು ಎಲ್ಲಾ ರಾಜಕೀಯ ಪಕ್ಷಗಳು ಭಾಗವಹಿಸಬೇಕು ಎಂದು ಆರ್‌ಎಸ್‌ಎಸ್ ಪ್ರಚಾರಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ. 
ಕಾಶ್ಮೀರವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪಾಕಿಸ್ತಾನ ವಿರುದ್ಧ ಧ್ವನಿ ಎತ್ತಲು ಆರ್‌ಎಸ್‌ಎಸ್ ಮುಸ್ಲಿಂ ಘಟಕ ಮುಂದಾಗಿದೆ ಎಂದು ಕುಮಾರ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 
ಇದು ಆಂಧೋಲನ ಯಶಸ್ವಿಯಾದರೆ ಕಾಶ್ಮೀರದಲ್ಲಿ ಒಂದು ಪ್ರಮುಖ ಬದಲಾವಣೆ ನಡೆಯಲಿದೆ ಎಂದು ನಿರೀಕ್ಷಿಸಬಹುದು ಎಂಬ ಭರವಸೆಯನ್ನು ಇಂದ್ರೇಶ್ ಕುಮಾರ್ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT