ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ 
ದೇಶ

ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ: ಪ್ರಧಾನಿ ಮೋದಿ

ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಯು.ಆರ್. ರಾವ್ ಅವರ ಅಗಲಿಕೆಯಿಂದ ಬಹಳ ನೋವಾಗಿದೆ. ಭಾರತದ ಬಾಹ್ಯಾಕಾಶದ ಯೋಜನೆಗಳಿಗೆ ರಾವ್ ಅವರ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಬಹಳ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯ ನೇತೃತ್ವವಹಿಸಿದ್ದ ಯು.ಆರ್. ರಾವ್ ಅವರು ಇಂದು ಬೆಳಿಗ್ಗೆ ನಿಧರನಾಗಿದ್ದಾರೆ. 1984ರಿಂದ 1994ರ ವರೆಗೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ರಾವ್ ಅವರು ತಿರುವನಂತಪುರಂ ನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ ಚಾನ್ಸಲರ್ ಆಗಿ ಸೇವೆ ಸಲ್ಲಿಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT