ಅಜಿತ್ ದೋವಲ್ 
ದೇಶ

ಎನ್ಎಸ್ಎ ದೋವಲ್ ಭೇಟಿ ಗಡಿ ವಿವಾದ ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ: ಚೀನಾ ಪತ್ರಿಕೆ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಚೀನಾಗೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು, ದೋವಲ್ ಭೇಟಿ ಬಗ್ಗೆ ಚೀನಾ ಪತ್ರಿಕೆ ಲೇಖನ ಪ್ರಕಟಿಸಿದ್ದು, ಅಜಿತ್ ದೋವಲ್ ಅವರ ಚೀನಾ ಭೇಟಿ ಗಡಿ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟಿದೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಚೀನಾಗೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು, ದೋವಲ್ ಭೇಟಿ ಬಗ್ಗೆ ಚೀನಾ ಪತ್ರಿಕೆ ಲೇಖನ ಪ್ರಕಟಿಸಿದ್ದು, ಅಜಿತ್ ದೋವಲ್ ಅವರ ಚೀನಾ ಭೇಟಿ ಗಡಿ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟಿದೆ. 
ಅಜಿತ್ ದೋವಲ್ ಅವರನ್ನು ಭಾರತದ ಪ್ರಮುಖ ಯೋಜಕ, ವ್ಯವಸ್ಥಾಪಕ ಎಂಬ ಅರ್ಥದಲ್ಲಿ ಹೇಳಿರುವ ಚೀನಾ ಪತ್ರಿಕೆ, ಬ್ರಿಕ್ಸ್ ಎನ್ಎಸ್ಎ ಗಳ ಸಭೆ ವಾಡಿಕೆಯ ಸಮ್ಮೇಳನವಾಗಿದ್ದು, ಈ ಸಮ್ಮೇಳನದ ವೇದಿಕೆಯನ್ನು ಭಾರತ ಚೀನಾ- ಭಾರತದ ಗಡಿ ವಿಷಯವನ್ನು ಎತ್ತಲು ಬಳಕೆ ಮಾಡಿಕೊಳ್ಳಬಾರದು ಎಂದು ಚೀನಾ ಪತ್ರಿಕೆ ಎಚ್ಚರಿಕೆ ನೀಡಿದೆ. 
ಚೀನಾ-ಭಾರತದ ನಡುವೆ ಡೋಕ್ಲಾಮ್ ವಿವಾದ ಉಂಟಾಗಿದ್ದು, ಇದಕ್ಕೆ ಭಾರತದಲ್ಲಿ ಪ್ರಮುಖ ಸಂಚು ರೂಪಿಸಿರುವವರು ಅಜಿತ್ ದೋವಲ್ ಆಗಿರುವ ಸಾಧ್ಯತೆಗಳಿವೆ. ಡೋಕ್ಲಾಮ್ ಪ್ರದೇಶದಿಂದ ಭಾರತ ತನ್ನ ಸೇನಾ ಪಡೇಗಳನ್ನು ಬೇಷರತ್ತಾಗಿ ವಾಪಸ್ ಕರೆಸಿಕೊಳ್ಳುವವರೆಗೂ ಭಾರತದೊಂದಿಗೆ ಚೀನಾ ಗಡಿಗೆ ಸಂಬಂಧಿಸಿದ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT