ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ಭಯ್ಯಾ ಜೋಶಿ 
ದೇಶ

ಗೋರಕ್ಷಣೆ ಆದೇಶವನ್ನು ರಾಜಕೀಯ ಮಾಡಲಾಗುತ್ತಿದೆ: ಭಯ್ಯಾ ಜೋಶಿ

ಗೋರಕ್ಷಣೆ ವಿಚಾರವನ್ನು ರಾಜಕೀಯ ಮಾಡಲಾಗುತ್ತಿದ್ದು, ಇದೀಗ ಈ ವಿಚಾರ ಸೂಕ್ಷ್ಮವಾಗಿ ಹೋಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ಭಯ್ಯಾ ಜೋಶಿ..

ಪುಣೆ: ಗೋರಕ್ಷಣೆ ವಿಚಾರವನ್ನು ರಾಜಕೀಯ ಮಾಡಲಾಗುತ್ತಿದ್ದು, ಇದೀಗ ಈ ವಿಚಾರ ಸೂಕ್ಷ್ಮವಾಗಿ ಹೋಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ಭಯ್ಯಾ ಜೋಶಿ ಭಾನುವಾರ ಹೇಳಿದ್ದಾರೆ. 
ಆರ್'ಎಸ್ಎಸ್ ಸಂಘಟನೆ ಮೊದಲ ಮತ್ತು ಎರಡನೇ ವರ್ಷದ ತರಬೇತಿ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಗೋರಕ್ಷಣೆ ವಿಚಾರವನ್ನು ರಾಜಕೀಯ ಮಾಡಲಾಗಿದೆ ಹಾಗೂ ಇದೀಗ ವಿಚಾರ ಸೂಕ್ಷ್ಮವಾಗಿದ್ದು, ಘರ್ಷಣೆಗಳು ಎದುರಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. 
ಗೋ ರಕ್ಷಣೆ ಯಾವುದೇ ಧರ್ಮ ಅಥವಾ ಯಾವುದೇ ಪ್ರತ್ಯೇಕ ಸಮುದಾಯಕ್ಕೆ ವಿರುದ್ಧವಾಗಿಲ್ಲ. ಪ್ರಾಚೀನ ಕಾಲದಿಂದಲೂ ದೇಶದಲ್ಲಿ ಕೃಷಿ ಸಮುದಾಯದವರು ಕೃಷಿ ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಸಂಘಟನೆ ಮಾತುಕತೆ ಮೇಲೆ ನಂಬಿಕೆಯಿಟ್ಟಿದೆಯೇ ವಿನಃ ಘರ್ಷಣೆ ಮೇಲಲ್ಲ. ಘರ್ಷಣೆ ಬದಲಾಗಿ,  ಮಾತುಕತೆ ಹಾಗೂ ಸಹಕಾರದ ಸಹಾಯದೊಂದಿಗೆ ಸಮಸ್ಯೆಗಳು ಬಗೆಹರಿಸುತ್ತವೆಂದು ನಾವು ತಿಳಿದಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT