ಕೇಂದ್ರ ಸಚಿವ ಜಿತೇಂದ್ರ ಸಿಂಗ್ 
ದೇಶ

ರಾಷ್ಟ್ರೀಯ ಭದ್ರತೆ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲ: ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ

ಜಮ್ಮು-ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ನಡೆದಿರುವ ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.

ನವದೆಹಲಿ: ಜಮ್ಮು-ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ನಡೆದಿರುವ ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ. 
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾತನಾಡಿದ್ದು, ರಾಷ್ಟ್ರೀಯ ಭದ್ರತೆ ವಿಚಾರವಾಗಿ ಸೇನಾ ಕಾರ್ಯಾಚರಣೆ ಹಾಗೂ ಎನ್ಐಎ ಕಾರ್ಯಾಚರಗೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕಾಶ್ಮೀರದ ಜನತೆ ಪ್ರತ್ಯೇಕತಾವಾದಿಗಳು ಉಂಟು ಮಾಡಿರುವ ಸಮಸ್ಯೆಯಿಂದ ಹೊರಬರಲು ಯತ್ನಿಸುತ್ತಿದ್ದಾರೆ. ರಾಜ್ಯ ಅಭಿವೃದ್ಧಿಯಾಗುವ ಅವಕಾಶವನ್ನು ಬಿಟ್ಟುಕೊಡುವುದಕ್ಕೆ ರಾಜ್ಯದ ಜನತೆ ಸಿದ್ಧರಿಲ್ಲ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT