ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಮಂದಿ ಅಸ್ವಸ್ಥ

ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ...

ಬಹರೇಚ್: ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ. 
ಹುಜುರ್ಪುರ ಪ್ರದೇಶದಲ್ಲಿರುವ ಮದರಸಾದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಭಾಗಿಯಾಗಿದ್ದರು. ಆಹಾರ ಸೇವಿಸಿದ ಕೆಲವೇ ನಿಮಿಷದಲ್ಲಿ ಹಲವು ಜನರಲ್ಲಿ ವಾಂತಿ-ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರವನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿಲಾಗಿದೆ. 
ಈವರೆಗೂ ಸುಮಾರು 175ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. 
ವಿಷಾಹಾರ ಸೇವನೆಯಿಂದಾಗಿ ಜನರು ಅಸ್ವಸ್ತಗೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಪ್ರಸ್ತುತ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT