ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಆಹಾರ ಅವರವರ ಆಯ್ಕೆಯ ವಿಚಾರ, ನಾನೂ ಕೂಡ ಮಾಂಸಾಹಾರಿ: ವೆಂಕಯ್ಯ ನಾಯ್ಡು

ಆಹಾರ ಅವರವರ ಆಯ್ಕೆಯ ವಿಚಾರಕ್ಕೆ ಸಂಬಂಧಪಟ್ಟಿದ್ದು, ನಾನೂ ಕೂಡ ಒಬ್ಬ ಮಾಂಸಾಹಾರಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...

ಮುಂಬೈ: ಆಹಾರ ಅವರವರ ಆಯ್ಕೆಯ ವಿಚಾರಕ್ಕೆ ಸಂಬಂಧಪಟ್ಟಿದ್ದು, ನಾನೂ ಕೂಡ ಒಬ್ಬ ಮಾಂಸಾಹಾರಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ. 
ದೇಶದಲ್ಲಿರುವ ಪ್ರತೀಯೊಬ್ಬ ನಾಗರಿಕರನನ್ನು ಸಸ್ಯಾಹಾರಿಯಾಗಿ ಮಾಡಲು ಬಿಜೆಪಿ ಹೊರಟಿದೆ ಎಂಬ ಆರೋಪದ ಸಂಬಂಧ ಮುಂಬೈನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದ ಅವರು, ತಲೆಕೆಟ್ಟ ಕೆಲ ಜನರು ಈ ರೀತಿಯ ವಿಚಾರಗಳನ್ನು ಮಾತನಾಡುತ್ತಿದ್ದಾರೆ. ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಎಂಬುದು ಜನರ ಆಯ್ಕೆಗೆ ಬಿಟ್ಟದ್ದು ಎಂದು ಹೇಳಿದ್ದಾರೆ. 
ಕೇಂದ್ರದ ಆದೇಶ ಕುರಿತಂತೆ ರಾಜಕೀಯ ಆಟವನ್ನು ಆಡಲಾಗುತ್ತಿದೆ. ಕೆಲವರು ದೇಶದ ಪ್ರತಿ ಪ್ರಜೆಗಳನ್ನು ಸಸ್ಯಹಾರಿಯಾಗಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲ ಮಾಧ್ಯಮಗಳು ಚರ್ಚೆಗಳನ್ನು ಕೂಡ ನಡೆಸಿವೆ. ಹೈದರಾಬಾದ್ ನಲ್ಲಿ ನಾನು ಬಿಜೆಪಿ ಮುಖ್ಯಸ್ಥನಾಗಿದ್ದೇನೆ. ನಾನು ಕೂಡ ಮಾಂಸಾಹಾರಿ. ಆದರೂ ನಾನು ಪಕ್ಷದ ಮುಖ್ಯಸ್ಥನಾಗಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ