ಸಾಂದರ್ಭಿಕ ಚಿತ್ರ 
ದೇಶ

ಸಹರನಾಪುರ ಹಿಂಸಾಚಾರ: ಮಾಸ್ಟರ್ ಮೈಂಡ್ ಚಂದ್ರಶೇಖರ್ ಬಂಧನ

ಸಹರನಾಪುರ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಹಾಗೂ ಭಿಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಎಂಬಾತನನ್ನು ಪೊಲೀಸರು ಹಿಮಾಚಲ ಪ್ರದೇಶದಲ್ಲಿ ...

ಲಕ್ನೋ: ಸಹರನಾಪುರ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಹಾಗೂ ಭಿಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಎಂಬಾತನನ್ನು ಪೊಲೀಸರು ಹಿಮಾಚಲ ಪ್ರದೇಶದಲ್ಲಿ ಬಂಧಿಸಿದ್ದಾರೆ.
30 ವರ್ಷದ ಚಂದ್ರಶೇಖರ್ ನಲ್ಲಿ ಹಿಮಾಚಲ ಪ್ರದೇಶದ ದಲ್ ಹೌಸಿಯಲ್ಲಿ ಬಂಧಿಸಿರುವುದಾಗಿ ಮೀರತ್ ವಲಯದ ಡಿಜಿ ಆನಂದ್ ಕುಮಾರ್  ಹೇಳಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ಶೀಘ್ರವೇ ಸಹರಾನಪುರಕ್ಕೆ ಕರೆತರಲಾಗುವುದು. 
ಈ ಹಿಂದೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಮ್ ಆರ್ಮಿಯ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಈ ಇಬ್ಬರು ಮೇ 9 ರಂದು ರಾಮನಗರದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಭಾಹವಹಿಸಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ದಲಿತರ ನಡುವೆ ನಡೆದ ಗಲಭೆಯಲ್ಲಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು.
ಚಂದ್ರಶೇಖರ್ ನನ್ನು ಹುಡುಕಿಕೊಟ್ಟವರಿಗೆ 12 ಸಾವಿರ ರು ಹಣ ನೀಡುವುದಾಗಿ ಘೋಷಿಸಲಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT