ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಒರಿಸ್ಸಾದಲ್ಲಿ ಕೇಂದ್ರ ಕೃಷಿ ಸಚಿವರ ಮೇಲೆ ಮೊಟ್ಟೆ ದಾಳಿ

ಮಧ್ಯ ಪ್ರದೇಶದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದದನ್ನು ವಿರೋಧಿಸಿ ಒರಿಸ್ಸಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಮೇಲೆ

ಭುವನೇಶ್ವರ: ಮಧ್ಯ ಪ್ರದೇಶದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದದನ್ನು ವಿರೋಧಿಸಿ ಒರಿಸ್ಸಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ.
ರಾಜ್ಯ ಅತಿಥಿ ಗೃಹದಿಂದ ಖುರ್ದ ಜಿಲ್ಲೆಯ ಜತನಿಗೆ ತೆರಳುತ್ತಿರುವಾಗ ಸಿಂಗ್ ಅವರ ಮೇಲೆ ಮೊಟ್ಟೆಗಳನ್ನು ಎಸೆಯಲಾಗಿದೆ. 'ಸಬ್ ಕ ಸಾಥ್, ಸಬ್ ಕ ವಿಕಾಸ್' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವರು ಒರಿಸ್ಸಾ ಪ್ರವಾಸದಲ್ಲಿದ್ದಾರೆ. 
ಇದೆ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟಗಳನ್ನು ಹಿಡಿದು ಕೇಂದ್ರ ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದರು. 
ಈ ಘಟನೆಯ ನಂತರ ಪೊಲೀಸ್ ಕಮಿಷನರ್ ಎಫ್ ಐ ಆರ್ ದಾಖಲಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಲೋಕನಾಥ್ ಮಹಾರಥಿ ಅವರನ್ನು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ವೈ ಬಿ ಖುರಾನಿಯ ಹೇಳಿದ್ದಾರೆ. 
ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರದೀಪ್ ಮಾಜಿ ಆರೋಪಿಸಿದ್ದಾರೆ.
"ಅವರಿಗೆ ಒಂದಷ್ಟು ಸೂಕ್ಷತೆಯ ಅರಿವು ಮೂಡುವಂತೆ ಮಾಡಲು ಈ ಮೊಟ್ಟೆ ದಾಳಿಯನ್ನು ಮಾಡಲಾಯಿತು. ಇದರಿಂದಾದರೂ ಅವರಿಗೆ ಒರಿಸ್ಸಾದ ಮತ್ತು ರಾಷ್ಟ್ರದ ಇತರ ಭಾಗದ ರೈತರ ಸಮಸ್ಯೆಗಳನ್ನು ಕಾಣಲಿ ಎಂದು" ಕೂಡ ಮಾಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT