ಆರ್'ಎಸ್ಎಸ್ ನಾಯಕ ಇಂದ್ರೇಶ್ ಕುಮಾರ್ ಮತ್ತು ಪ್ರತ್ಯೇಕತಾವಾದಿ ನಾಯಕ ಮಿರ್ವಾಜಾ ಉಮರ್ ಫಾರೂಕ್ 
ದೇಶ

ಪಾಕ್ ಪರ ಘೋಷಣೆ ಕೂಗುವವರು, ಪಾಕಿಸ್ತಾನಕ್ಕೆ ಹೋಗಲಿ: ಮಿರ್ವಾಜ್'ಗೆ ಆರ್'ಎಸ್ಎಸ್

ಚಾಂಪಿಯನ್ಸ್ ಟ್ರೋಪಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲವು ಸಾಧಿಸುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆ ಮಾಡಿರುವುದಕ್ಕೆ ಆರ್'ಎಸ್ಎಸ್ ತೀವ್ರವಾಗಿ...

ಅಯೋಧ್ಯೆ: ಚಾಂಪಿಯನ್ಸ್ ಟ್ರೋಪಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲವು ಸಾಧಿಸುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆ ಮಾಡಿರುವುದಕ್ಕೆ ಆರ್'ಎಸ್ಎಸ್ ತೀವ್ರವಾಗಿ ಕಿಡಿಕಾರಿದೆ. 
ಪಾಕಿಸ್ತಾನ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಪ್ರತ್ಯೇಕತಾವಾದಿ ನಾಯಕ ಮಿರ್ವಾಜಾ ಉಮರ್ ಫಾರೂಕ್ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್'ಎಸ್ಎಸ್ ನಾಯಕ ಇಂದ್ರೇಶ್ ಕುಮಾರ್ ಅವರು, ಪಾಕಿಸ್ತಾನ ಕ್ರಿಕೆಟ್ ತಂಡದ ಪರವಾಗಿ ಘೋಷಣೆ ಕೂಗುವವರು, ಅಭಿನಂದಿಸುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ. 
ಮಿರ್ವಾಜಾ ಉಮರ್ ಅವರು ಕಾಶ್ಮೀರದಲ್ಲಿರುವ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಅವರು ಶುಭಾಶಯ ಕೋರಿದ್ದಾರೆ. ಇಂತಹ ಚಟುವಟಿಕೆಗಳು ನಡೆಸುವವರು ರಾಷ್ಟ್ರೀಯವಾದಿಗಳಾಗುವುದಿಲ್ಲ. ಇಸ್ಲಾಮಿಸ್ಟ್ ಗಳಾಗುತ್ತಾರೆ. ದೇಹ ಇಲ್ಲಿಯೇ ಇದ್ದರೂ ಅವರ ಆತ್ಮಗಳು ಪಾಕಿಸ್ತಾನದಲ್ಲಿರುತ್ತವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT