ಮಸೀದಿ 
ದೇಶ

ಮಲಪ್ಪುರಂ: ಶಬ್ದ ಮಾಲಿನ್ಯ ತಡೆಗೆ ಮಸೀದಿಗಳ ನಿರ್ಧಾರ 17 ರ ಪೈಕಿ 1 ರಲ್ಲಿ ಮಾತ್ರ ಧ್ವನಿ ವರ್ಧಕ ಬಳಕೆ

ಮಸೀದಿಗಳಲ್ಲಿ ಆಜಾನ್ ಕೂಗುವ ವೇಳೆ ಧ್ವನಿ ವರ್ಧಕ ಬಳಸುವ ಬಗ್ಗೆ ಚರ್ಚೆ ನಡೆಯುತ್ತಿರಬೇಕಾದರೆ, ಕೇರಳದ ಮಸೀದಿಗಳು ಶಬ್ದ ಮಾಲಿನ್ಯ ತಡೆಗೆ ಕೈಗೊಂಡಿರುವ ಕ್ರಮ ಗಮನ ಸೆಳೆದಿದೆ.

ಮಲಪ್ಪುರಂ: ಮಸೀದಿಗಳಲ್ಲಿ ಆಜಾನ್ ಕೂಗುವ ವೇಳೆ ಧ್ವನಿ ವರ್ಧಕ ಬಳಸುವ ಬಗ್ಗೆ ಚರ್ಚೆ ನಡೆಯುತ್ತಿರಬೇಕಾದರೆ, ಕೇರಳದ ಮಸೀದಿಗಳು ಶಬ್ದ ಮಾಲಿನ್ಯ ತಡೆಗೆ ಕೈಗೊಂಡಿರುವ ಕ್ರಮ ಗಮನ ಸೆಳೆದಿದೆ. 
ಕೇರಳದ ಮಲಪ್ಪುರಂ ನಲ್ಲಿರುವ 17 ಮಸೀದಿಗಳು ಶಬ್ದ ಮಾಲಿನ್ಯ ತಡೆಗೆ ಮುಂದಾಗಿದ್ದು, 17 ಮಸೀದಿಗಳ ಪೈಕಿ 1 ಮಸೀದಿ ಮಾತ್ರ ಧ್ವನಿ ವರ್ಧಕ ಬಳಸುವುದಾಗಿ ಉಳಿದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆ ಮಾಡದೇ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿವೆ. 
ವಲಿಯ ಜಮ್ಮಾ ಮಸೀದಿ ಈ ನಿರ್ಧಾರ ಕೈಗೊಂಡಿದ್ದು, ಸುತ್ತಮುತ್ತಲಿರುವ 16 ಮಸೀದಿಗಳ ಧ್ವನಿವರ್ಧಕ ಬಳಕೆ ಮಾಡದಂತೆ ಆದೇಶಿಸಿದೆ. ಜಮ್ಮಾ ಮಸೀದಿ ಅಕ್ಕ ಪಕ್ಕದಲ್ಲೇ 6 ಮಸೀದಿಗಳಿದ್ದು, ಧ್ವನಿ ವರ್ಧಕಗಳನ್ನು ಹೆಚ್ಚು ಬಳಕೆ ಮಾಡುತ್ತಿರುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಶಬ್ದ ಮಾಲಿನ್ಯ ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮದೀಸಿದಿಗಳ ಸಮಿತಿ ಅಧ್ಯಕ್ಷ ಅಬ್ದುಲ್ ಅಜೀಜ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT