ರಾಜಸ್ತಾನ: ವಿಷಾಹಾರ ಸೇವಿಸಿ 60 ಮಂದಿ ಅಸ್ವಸ್ಥ 
ದೇಶ

ರಾಜಸ್ತಾನ: ವಿಷಾಹಾರ ಸೇವಿಸಿ 60 ಮಂದಿ ಅಸ್ವಸ್ಥ

ಸಮಾರಂಭವೊಂದರಲ್ಲಿ ವಿಷಾಹಾರ ಸೇವಿಸಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ರಾಜಸ್ತಾನದ ಭರತ್ಪುರದ ಸರ್ಸೈನಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ...

ಭರತ್ಪುರ: ಸಮಾರಂಭವೊಂದರಲ್ಲಿ ವಿಷಾಹಾರ ಸೇವಿಸಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ರಾಜಸ್ತಾನದ ಭರತ್ಪುರದ ಸರ್ಸೈನಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 
ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಆಹಾರವನ್ನು 60ಕ್ಕೂ ಹೆಚ್ಚು ಮಂದಿ ಸೇವಿಸಿದ್ದರು. ಆಹಾರ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಜನರಿಗೆ ಅತೀವ ಹೊಟ್ಟೆನೋವು ಕಾಣಿಸಿಕೊಂಡಿದೆ. 
ಕೂಡಲೇ ಅಸ್ವಸ್ಥಗೊಂಡ 13 ಮಕ್ಕಳು ಸೇರಿದಂತೆ ಒಟ್ಟು 60 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT