ಸೇನಾ ಮುಖ್ಯಸ್ಥ 
ದೇಶ

ಜನರ ನಂಬಿಕೆಯನ್ನು ಕಳೆದುಕೊಳ್ಳಬೇಡಿ: ಸೇನಾ ಪಡೆಗೆ ಮುಖ್ಯಸ್ಥರ ಸಲಹೆ

ಭಾರತೀಯ ಸೇನೆ ಬಗ್ಗೆ ಜನರಿಗೆ ಇರುವ ನಂಬಿಕೆ ವಿಶ್ವಾಸಗಳನ್ನು ಕಳೆದುಕೊಳ್ಳದಂತೆ ಭಾರತೀಯ ಸೇನೆಯ ಮುಖ್ಯಸ್ಥರು ಸಿಬ್ಬಂದಿಗಳಿಗೆ ಸಲಹೆ ನೀಡಿದ್ದಾರೆ.

ಹೈದರಾಬಾದ್: ಭಾರತೀಯ ಸೇನೆ ಬಗ್ಗೆ ಜನರಿಗೆ ಇರುವ ನಂಬಿಕೆ ವಿಶ್ವಾಸಗಳನ್ನು ಕಳೆದುಕೊಳ್ಳದಂತೆ ಭಾರತೀಯ ಸೇನೆಯ ಮುಖ್ಯಸ್ಥರು ಸಿಬ್ಬಂದಿಗಳಿಗೆ ಸಲಹೆ ನೀಡಿದ್ದಾರೆ. 
ಸಮಗ್ರತೆ ಸೇನಾ ವೃತ್ತಿಗೆ ಅಡಿಪಾಯವಾಗಿದೆ. ಸೇನೆಯ ಸಮಗ್ರತೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದರೆ ನಾವು ನಮ್ಮ ಸಮಾಜದ ವಿಶ್ವಾಸವನ್ನೇ ಕಳೆದುಕೊಂಡಂತಾಗುತ್ತದೆ. ಸೇನಾ ಪಡೆಯನ್ನು ಸಮಾಜ ನಂಬದೇ ಹೋದರೆ ದೇಶಕ್ಕೆ ತನ್ನ ಸೇನೆ ಹಾಗೂ ತನ್ನನ್ನು ಕಾಪಾಡಿಕೊಳ್ಳುವುದು ಕಷ್ಟಸಾಧ್ಯವಾಗಲಿದೆ, ಆದ್ದರಿಂದ ಸಮಗ್ರತೆಯ ಮಾನದಂಡಗಳನ್ನು ಕಾಯ್ದುಕೊಳ್ಳಬೇಕೆಂದು ಭಾರತೀಯ ಸೇನಾ ಮುಖ್ಯಸ್ಥರು ಕರೆ ನೀಡಿದ್ದಾರೆ. 
ಕಂಬೈನ್ಡ್ ಗಾರ್ಡಿಯನ್ ಪರೇಡ್ ನ್ನು ಉದ್ದೇಶಿಸಿ ಮಾತನಾಡಿರುವ ಭಾರತೀಯ ಸೇನೆಯ ಮುಖ್ಯಸ್ಥರು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊರಗಿನ ಶತ್ರುಗಳ ಬಗ್ಗೆ ಸಿಬ್ಬಂದಿಗಳು ಎಚ್ಚರದಿಂದ ಇರಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT