ಯೋಗ ಗುರು ಬಾಬಾ ರಾಮ್ ದೇವ್ 
ದೇಶ

ಇಂಡೋ-ಪಾಕ್ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರ: ಬಾಬಾ ರಾಮ್'ದೇವ್

ಚಾಂಪಿಯನ್ಸ್ ಟ್ರೋಫಿ 2017ರ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಮುಖಾಮುಖಿಯಾಗಿದ್ದು, ಈ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರವಾಗಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು...

ಅಹ್ಮದಾಬಾದ್: ಚಾಂಪಿಯನ್ಸ್ ಟ್ರೋಫಿ 2017ರ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಮುಖಾಮುಖಿಯಾಗಿದ್ದು, ಈ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರವಾಗಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ಕೇವಲ ಕ್ರೀಡಾ ಮನೋಭಾವದಿಂದಷ್ಟೇ ಅಲ್ಲ, ದೇಶದ ಹೆಮ್ಮೆಯ ವಿಚಾರವೆಂಬಂತೆ ಕಾಣಲಾಗುತ್ತಿದೆ. ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿದೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. 
ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಏಕದಿನ ಮಾದರಿಯ ಕ್ರಿಕೆಟ್ ಸರಣಿ ಫೈನಲ್ ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT