ಯೋಗಿ ಆದಿತ್ಯನಾಥ್-ನರೇಂದ್ರ ಮೋದಿ 
ದೇಶ

ಸಿಎಂ ಆದಿತ್ಯನಾಥ್ ಅಧಿಕಾರದಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ: ಮೋದಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ಮೋದಿ ಅವರು ಎರಡು ದಿನಗಳ ಕಾಲ ಉತ್ತರಪ್ರದೇಶ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೋದಿ ಅವರು 50 ಸಾವಿರ ಜನರೊಂದಿಗೆ ಯೋಗಾಭ್ಯಾಸ ಮಾಡಲಿದ್ದಾರೆ. 
ಲಖನೌನ ಚೌದರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಐಎಎಫ್ ವಿಮಾನದಲ್ಲಿ ಬಂದಿಲಿದಿದ್ದು ಉತ್ತರಪ್ರದೇಶದ ರಾಜ್ಯಪಾಲ ರಾಮ್ ನಾಯಕ್, ಸಿಎಂ ಯೋಗಿ ಆದಿತ್ಯನಾಥ್ ಮತ್ತು ಹಿರಿಯ ಬಿಜೆಪಿ ಮುಖಂಡರು ಬರಮಾಡಿಕೊಂಡಿದರು. ಈ ವೇಳೆ ಮಾತನಾಡಿದ ಮೋದಿ ಉತ್ತರಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಬಂದಿದ್ದು ನನಗೆ ಖುಷಿ ನೀಡುತ್ತಿದೆ. ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಪತದಲ್ಲಿ ನಡೆಯಲಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT