ಸಂಗ್ರಹ ಚಿತ್ರ 
ದೇಶ

ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧವಾಗಿದೆ; ಬಿಎಸ್ಎಫ್

ಭಾರತದ ಗಡಿಗೆ ನುಗ್ಗಿ ಇಬ್ಬರು ಯೋಧರನ್ನು ಪಾಕಿಸ್ತಾನ ಬ್ಯಾಟ್ ಪಡೆ ಬಲಿ ತೆಗೆದುಕೊಂಡಿರುವ ಬೆನ್ನಲ್ಲೇ ಯಾವುದೇ ಪರಿಸ್ಥಿತಿ ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ...

ನವದೆಹಲಿ: ಭಾರತದ ಗಡಿಗೆ ನುಗ್ಗಿ ಇಬ್ಬರು ಯೋಧರನ್ನು ಪಾಕಿಸ್ತಾನ ಬ್ಯಾಟ್ ಪಡೆ ಬಲಿ ತೆಗೆದುಕೊಂಡಿರುವ ಬೆನ್ನಲ್ಲೇ ಯಾವುದೇ ಪರಿಸ್ಥಿತಿ ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ ಎಂದು ಗಡಿ ಭದ್ರತಾ ಪಡೆ ಶುಕ್ರವಾರ ಹೇಳಿದೆ. 
ದಾಳಇ ಕುರಿತಂತೆ ಮಾತನಾಡಿರುವ ಬಿಎಸ್ಎಫ್ ಡಿಜಿ ಕೆ. ಕೆ. ಶರ್ಮಾ ಅವರು, ಗಡಿ ನಿಯಂತ್ರಣ ರೇಖೆಯಲ್ಲಿ ಯೋಧರು ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತೀನಿತ್ಯ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದ್ದು, ನಮ್ಮ ಯೋಧರು ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸಿದ್ಧರಿರುತ್ತಾರೆಂದು ಹೇಳಿದ್ದಾರೆ. 
ನಿನ್ನೆಯಷ್ಟೇ ಗಡಿಯಲ್ಲಿ ಪೈಶಾಚಿಕ ಕೃತ್ಯವೆಸಗಿದ್ದ ಪಾಕಿಸ್ತಾನ ಬಾರ್ಡರ್ ಆ್ಯಕ್ಷ್ ಟೀಮ್ (ಬ್ಯಾಟ್) ಗಡಿಯಿಂದ 600 ಮೀಟರ್ ಒಳನುಸುಳಿ ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT