ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಅನನ್ಯತೆ, ವೈವಿಧ್ಯತೆಯೇ ಭಾರತದ ಬಹುದೊಡ್ಡ ಶಕ್ತಿ: ಪ್ರಧಾನಿ ಮೋದಿ

ದೇಶದಾದ್ಯಂತ ಈದ್ ಆಚರಣೆ ಹಾಗೂ ಜಗನ್ನಾಥ ರತ ಯಾತ್ರೆಯನ್ನು ನಡೆಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ನವದೆಹಲಿ: ದೇಶದಾದ್ಯಂತ ಈದ್ ಆಚರಣೆ ಹಾಗೂ ಜಗನ್ನಾಥ ರತ ಯಾತ್ರೆಯನ್ನು ನಡೆಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು ಜಗನ್ನಾಥ ಬಡವರು ದೇವರಾಗಿದ್ದಾರೆ. ಹಬ್ಬಗಳಿಂದ ನಾಗರಿಕರು ಸ್ಫೂರ್ತಿ ಪಡೆಯಬೇಕು. ಸಂತೋಷವನ್ನು ಹಂಚಬೇಕು. ದೇಶವನ್ನು ಮುನ್ನಡೆಸಬೇಕು ಎಂದು ಹೇಳಿದ್ದಾರೆ. 
ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಮುಸಲ್ಮಾನ ಬಾಂಧವರು ಇಂದಿನಿಂದ ಶ್ರದ್ಧಾ ಭಕ್ತಿಯಿಂದ ಈಗ್ ಹಬ್ಬವನ್ನು ಆಚರಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!