ವೆಂಕಯ್ಯ ನಾಯ್ಡು 
ದೇಶ

ಶಾಲಾ ಪಠ್ಯಕ್ರಮದಲ್ಲಿ 'ತುರ್ತು ಪರಿಸ್ಥಿತಿ' ಅಧ್ಯಾಯ ಸೇರಿಸಲು ವೆಂಕಯ್ಯ ನಾಯ್ಡು ಆಗ್ರಹ

ತುರ್ತು ಪರಿಸ್ಥಿತಿಯ ಅಧ್ಯಾಯವನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ತುರ್ತು ಪರಿಸ್ಥಿತಿಯ ಅಧ್ಯಾಯವನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 
ಒಂದು ಪೀಳಿಗೆ ಎದುರಿಸಿದ ಐತಿಹಾಸಿಕ ಗಾಯದ ಗುರುತಾಗಿದ್ದ ತುರ್ತುಪರಿಸ್ಥಿತಿ ಇಂದು ಕುತೂಹಲದ ಸಂಗತಿಯಾಗಿದೆ. ಇಂದಿನ ಯುವ ಪೀಳಿಗೆಗೆ ತುರ್ತು ಪರಿಸ್ಥಿತಿಯ ಬಗ್ಗೆ ಅಷ್ಟಾಗಿ ಅರಿವಿಲ್ಲ. ಕೆಲವರು ತುರ್ತು ಪರಿಸ್ಥಿತಿಯ ದಿನಗಳಲ್ಲಿ ನೀಡಲಾಗಿದ್ದ ಹಿಂಸೆಯ ಬಗ್ಗೆ ಉರು ಹೊಡೆಯುತ್ತಿದ್ದಾರೆ. ತುರ್ತು ಪರಿಸ್ಥಿತಿ ಕಳೆದು 4 ದಶಕಗಳಾಗಿವೆ, ಅದನ್ನು ಮರೆಯಬಾರದು, ಮನ್ನಿಸಲೂಬಾರದು, ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 
ತುರ್ತು ಪರಿಸ್ಥಿತಿ ಎಂದರೆ ಏನು? ಅದರ ಪರಿಣಾಮ ಏನಾಯಿತು. ತುರ್ತು ಪರಿಸ್ಥಿತಿಯನ್ನು ಹೇಗೆ ವಾಪಸ್ ತೆಗೆದುಕೊಳ್ಳಲಾಯಿತು ಎಂಬುದನ್ನು ಯುವ ಪೀಳಿಗೆ ಅರಿಯಬೇಕು, ಆದ್ದರಿಂದ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಬೇಕಿದೆ ಎಂದು ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT