ಕೆ.ಸಿ ತ್ಯಾಗಿ 
ದೇಶ

2025ರ ವರೆಗೂ ಬಿಹಾರದಲ್ಲಿ ಮಹಾ ಮೈತ್ರಿ ಮುಂದುವರಿಯಲಿದೆ: ಜೆಡಿ(ಯು)

ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ...

ನವದೆಹಲಿ: ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ  ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ಮಹಾಮೈತ್ರಿ 2025ರ ವರೆಗೆ ಮುಂದುವರಿಯುತ್ತದೆ ಎಂದು ಜೆಡಿಯು ಮುಖಂಡ ಕೆ.ಸಿ ತ್ಯಾಗಿ ಹೇಳಿದ್ದಾರೆ.
ಪಕ್ಷದೊಳಗೆ ಯಾವುದೇ ಒಳಜಗಳವಿಲ್ಲ, ಬಿಹಾರದಲ್ಲಿನ ನಮ್ಮ ಮೈತ್ರಿ ಪ್ರಬಲವಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿ ಬೆಂಬಲಿಸುವ ಸಂಬಂಧ ಯಾವುದೇ ಭಿನ್ನಾಬಿಪ್ರಾಗಳಿಲ್ಲ, ಇದು ಮೈತ್ರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮೀರಾ ಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿ ಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಬಿಹಾರ್ ಕಿ ಭೇಟಿ ಮೀರಾ ಕುಮಾರ್ ಮೀರಾ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ, ಆದರೆ ಅವರಿಗೆ ಸೋಲು ಖಚಿತ ಎಂಬ ರೀತಿಯಲ್ಲಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT