ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ 
ದೇಶ

ಪ್ರಜಾಪತಿ ಭೇಟಿ: ಕ್ರಿಮಿನಲ್'ಗಳೊಂದಿಗಿನ ಮುಲಾಯಂ ಭೇಟಿ ಹೊಸದೇನಲ್ಲ- ಬಿಜೆಪಿ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರು ಭೇಟಿಯಾಗಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ...

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರು ಭೇಟಿಯಾಗಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ. 
ಮುಲಾಯಂ ಹಾಗೂ ಪ್ರಜಾಪತಿ ಭೇಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿಯವರು, ಒಬ್ಬ ಅತ್ಯಾಚಾರಿ ಆರೋಪಿ ಕುರಿತಂತೆ ಹಿರಿಯ ನಾಯಕರೊಬ್ಬರು ಈ ರೀತಿಯಾಗಿ ಹೇಳಿದೆ ನೀಡುತ್ತಿರುವುದು ದುರಾದೃಷ್ಟಕರ. ಕ್ರಿಮಿನಲ್ ಗಳನ್ನು ಮುಲಾಯಂ ಅವರು ಭೇಟಿಯಾಗುತ್ತಿರುವುದು ಹೊಸದೇನಲ್ಲ ಎಂದು ಹೇಳಿದ್ದಾರೆ. 
ಪ್ರಜಾಪತಿಯವರಿಗೆ ಮುಲಾಯಂ ಅವರು ಬೆಂಬಲ ನೀಡುತ್ತಿರುವುದು ನಿಜಕ್ಕೂ ಖಂಡನೀಯ. ಒಮ್ಮೆ ಮುಲಾಯಂ ಅವರು ನೀಡಿದ್ದ ಹೇಳಿಕೆಯನ್ನು ಇಲ್ಲಿ ನಾವು ಸ್ಮರಿಸಬಹುದು. ಹುಡುಕರು ತಪ್ಪುಗಳನ್ನು ಮಾಡುತ್ತಾರೆಂದು ಹೇಳಿದ್ದರು. ಸಮಾಜವಾದಿ ಪಕ್ಷ ಕ್ರಿಮಿನಲ್ ಗಳಿಗೆ, ಭ್ರಷ್ಟ ಅಧಿಕಾರಿಗಳಿಗೆ ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತದೆ ಎಂಬುದು ಹೊಸದೇನಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT