ಅರುಣ್ ಜೇಟ್ಲಿ 
ದೇಶ

ಜಿಎಸ್ ಟಿ ಜಾರಿ ಅತ್ಯಂತ ಸುಲಭವಾಗಿರಲಿದೆ: ಅರುಣ್ ಜೇಟ್ಲಿ ಭರವಸೆ

ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ)ಯನ್ನು....

ನವದೆಹಲಿ: ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ)ಯನ್ನು ಅತ್ಯಂತ ಸುಲಭವಾಗಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ಜಿಎಸ್ ಟಿ ಜಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮೊದಲ ಎರಡು ತಿಂಗಳು ಅತ್ಯಂತ ಕಠಿಣವಾಗಿ ನಡೆದುಕೊಳ್ಳುವುದಿಲ್ಲ. ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡುತ್ತಾರೆ ಎಂದು ಹೇಳುವ ಮೂಲಕ ಅರುಣ್ ಜೇಟ್ಲಿ ಅವರು ಜನರ ಆತಂಕವನ್ನು ಕಡಿಮೆ ಮಾಡಿದ್ದಾರೆ.
ಜಿಎಸ್ ಟಿ ಜಾರಿಯನ್ನು ಎಷ್ಟು ಸಾಧ್ಯನೋ ಅಷ್ಟು ಸುಲಭಗೊಳಿಸುತ್ತೇವೆ. ಯಾವುದೆ ಒಂದು ದೊಡ್ಡ ಬದಲಾವಣೆ ತರಬೇಕಾದರೆ ಕೆಲವೊಂದ ಗೊಂದಲ ಹಾಗೂ ಆತಂಕಗಳು ಇದ್ದೇ ಇರುತ್ತವೆ. ಕೆಲವು ಸಣ್ಣ ಪುಟ್ಟ ಸಮಸ್ಯೆಗಳಿದ್ದರೂ ಅವುಗಳನ್ನು ಒಂದೇರಡು ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಜೇಟ್ಲಿ ತಿಳಿಸಿದ್ದಾರೆ.
ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರುತ್ತಿದ್ದು, ಈ ಬಗ್ಗೆ ಜನರಿಗೆ ಇರುವ ಗೊಂದಲಗಳನ್ನು ಪರಿಹರಿಸುವುದ್ಕಾಗಿ ಕೇಂದ್ರ ಸರ್ಕಾರ ಹಲವು ದೂರವಾಣಿಗಳು, ಕಂಪ್ಯೂಟರ್ ಗಳು ಹಾಗೂ ತಂತ್ರಜ್ಞರ ತಂಡವಿರುವ ಮಿನಿ ವಾರ್ ರೂಂ ಅನ್ನು ಸಿದ್ಧಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT