ಅರುಣ್ ಜೇಟ್ಲಿ 
ದೇಶ

'ರಾಷ್ಟ್ರೀಯವಾದ' ಭಾರತದಲ್ಲಿ ಮಾತ್ರ ಕೆಟ್ಟ ಪದ: ಅರುಣ್ ಜೇಟ್ಲಿ

'ರಾಷ್ಟ್ರೀಯವಾದ' ಭಾರತದಲ್ಲಿ ಮಾತ್ರ ಕೆಟ್ಟ ಪದ ಎಂದು ಪರಿಗಣಿಸಲಾಗುತ್ತಿದೆ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು....

ವಾರಣಾಸಿ: 'ರಾಷ್ಟ್ರೀಯವಾದ' ಭಾರತದಲ್ಲಿ ಮಾತ್ರ ಕೆಟ್ಟ ಪದ ಎಂದು ಪರಿಗಣಿಸಲಾಗುತ್ತಿದೆ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ರಾಮ್ ಜಾಸ್ ಕಾಲೇಜ್ ವಿವಾದವನ್ನು ಸೃಷ್ಟಿಸಿವೆ ಎಂದು ಗುರುವಾರ ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೇಟ್ಲಿ, ಈ ಚರ್ಚೆಯನ್ನು ಬಿಜೆಪಿ ಸರ್ಕಾರ ಆರಂಭಿಸಿಲ್ಲ. ಆದರೆ ರಾಷ್ಟ್ರೀಯವಾದ ಬಗ್ಗೆ ಯಾವಗ ಚರ್ಚೆ ನಡೆಯುತ್ತಿದಯೋ ಹಾಗ ನಮ್ಮ ಪಕ್ಷ ಭಾಗವಹಿಸುತ್ತದೆ ಎಂದಿದ್ದಾರೆ.
ರಾಷ್ಟ್ರೀಯವಾದ ಎಂದು ಉತ್ತಮ ಪದ. ಆದರೆ ನಮ್ಮ ದೇಶದಲ್ಲಿ ಅದನ್ನು ಕೆಟ್ಟ ಪದ ಎಂದು ಪರಿಗಣಿಸಲಾಗುತ್ತಿದೆ ಎಂದರು.
ಬಿಹಾರ ವಿಧಾನಸಭೆ ಚುನಾವಣೆ ವೇಳೆ ಪ್ರಶಸ್ತಿ ವಾಪಸ್ ನೀಡುವ ವಿವಾದ ಸೃಷ್ಟಿಸಿದಂತೆ ಈಗ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಪ್ರತಿಪಕ್ಷಗಳು ರಾಮ್ ಜಾಸ್ ಕಾಲೇಜ್ ವಿವಾದ ಸೃಷ್ಟಿಸುವ ಮೂಲಕ ರಾಷ್ಟ್ರೀಯತೆಯ ಚರ್ಚೆ ಹುಟ್ಟು ಹಾಕಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT