ಸಾಂದರ್ಭಿಕ ಚಿತ್ರ 
ದೇಶ

ಭಾರತ-ನೇಪಾಳ ಜಂಟಿ ಸಮರಾಭ್ಯಾಸ 'ಸೂರ್ಯ ಕಿರಣ್ -11' ಇಂದು ಆರಂಭ

ಭಾರತ ಮತ್ತು ನೇಪಾಳ ಮಧ್ಯೆ ಸೂರ್ಯ ಕಿರಣ್- 11 ಜಂಟಿ ಮಿಲಿಟರಿ ಸಮರಾಭ್ಯಾಸ ಉತ್ತರಾಖಂಡ್ ನ ಪಿಥೋರಗಡ್...

ಪಿಥೋರಗಡ್: ಭಾರತ ಮತ್ತು ನೇಪಾಳ ಮಧ್ಯೆ ಸೂರ್ಯ ಕಿರಣ್-11 ಜಂಟಿ ಮಿಲಿಟರಿ ಸಮರಾಭ್ಯಾಸ  ಉತ್ತರಾಖಂಡ್ ನ ಪಿಥೋರಗಡ್ ಪ್ರದೇಶದಲ್ಲಿ ಇಂದು ಆರಂಭವಾಗಲಿದೆ.
ಇದು ಎರಡು ಸೇನೆಗಳ ಮಧ್ಯೆ ಬೆಟಾಲಿಯನ್ ಮಟ್ಟದ ಜಂಟಿ ಸಮರಾಭ್ಯಾಸವಾಗಿದೆ.
ಎರಡು ವಾರಗಳ ಕಾಲ ನಡೆಯುವ ಈ ಸಮರಾಭ್ಯಾಸದಲ್ಲಿ ಎರಡೂ ಪಡೆಗಳ ಸೈನಿಕರಿಗೆ ದೀರ್ಘಕಾಲದ ಅವಧಿಯ ಬಂಡಾಯ ಕಾರ್ಯಾಚರಣೆಗಳನ್ನು ಹೇಳಿಕೊಡಲಾಗುತ್ತದೆ.
ಮಾನವೀಯ ಸಹಾಯಗಳು, ವಿಪತ್ತು ಪರಿಹಾರ ಮತ್ತು ಪರಿಸರ ಸಂರಕ್ಷಣೆ ಕುರಿತು ಸಹ ಸೈನಿಕರಿಗೆ ತರಬೇತಿ ನೀಡಲಾಗುತ್ತದೆ.
ಈ ಸಮರಾಭ್ಯಾಸ ತರಬೇತಿಯಿಂದ ಎರಡೂ ಪಡೆಗಳಿಗೆ ಅನುಕೂಲವಾಗಲಿದೆ. ಸೂರ್ಯ ಕಿರಣ ಸರಣಿ ತರಬೇತಿ ವರ್ಷಕ್ಕೆ ಎರಡು ಬಾರಿ ಭಾರತ ಅಥವಾ ನೇಪಾಳದಲ್ಲಿ ನಡೆಯುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT