ದೇಶ

ಲಖನೌ ಎನ್ ಕೌಂಟರ್ ಪ್ರಕರಣ ಎನ್ಐಎ ತನಿಖೆಗೆ?

ಉತ್ತರ ಪ್ರದೇಶದ ಲಖನೌ ನಲ್ಲಿ ಶಂಕಿತ ಐಎಸ್ಐಎಸ್ ಉಗ್ರನನ್ನು ಹತ್ಯೆ ಮಾಡಲಾದ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಇದೆ.

ನವದೆಹಲಿ: ಉತ್ತರ ಪ್ರದೇಶದ ಲಖನೌ ನಲ್ಲಿ ಶಂಕಿತ ಐಎಸ್ಐಎಸ್ ಉಗ್ರನನ್ನು ಹತ್ಯೆ ಮಾಡಲಾದ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಲಖನೌ ಎನ್ ಕೌಂಟರ್ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಎಲ್ಲಾ ಸಾಧ್ಯತೆಗಳಿಗೆ ಈ ಬಗ್ಗೆ ಸೂಚನೆ ಬಂದಿರುವುದಾಗಿ ಹಿರಿಯ ಅಧಿಕಾರಿ ಹೇಳಿದ್ದು, ಸೈಫುಲ್ಲಾ ನಡೆಸಿದ್ದರ ದಾಳಿಯ ಹಿಂದೆ ಮತ್ತಷ್ಟು ದೊಡ್ದ ಯೋಜನೆ, ಮತ್ತಷ್ಟು ಸಂಪರ್ಕಗಳಿರುವ ಸಾಧ್ಯತೆ ಇದೆ ಎಂದಿದ್ದಾರೆ. 
12 ಗಂಟೆಗಳ ಕಾರ್ಯಾಚರಣೆ ಬಳಿಕ ಶಂಕಿತ ಐಎಸ್ಐಎಸ್ ಉಗ್ರ ಸೈಫುಲ್ಲಾ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT